ಪಿತ್ರೋಗಢ್: ಮುಖ್ಯ ಚುನಾವಣಾ ಆಯುಕ್ತ ರಾಜೀವ್ಕುಮಾರ್ ಹಾಗೂ ಹೆಚ್ಚುವರಿ ಚುನಾವಣಾಧಿಕಾರಿ ವಿಜಯ್ಕುಮಾರ್ ಜೋಗ್ದಂಡ್ ಅವರು ಹೆಲಿಕಾಫ್ಟರ್ ಮೂಲಕ ಮುನ್ಸಿಯಾರಿಗೆ ತೆರಳುತ್ತಿದ್ದ ವೇಳೆ ಉತ್ತರಾಖಂಡದ ಪಿತ್ರೋಘಡ್ನಲ್ಲಿ ಆ ಹೆಲಿಕಾಫ್ಟರ್ ತುರ್ತಾಗಿ ಭೂಸ್ಪರ್ಶವಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆಯು ವರದಿ ನೀಡಿದೆ.
ಈ ಸಂದರ್ಭದಲ್ಲಿ ಹೆಲಿಕಾಫ್ಟರ್ನಲ್ಲಿದ್ದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಗೂ ಹೆಚ್ಚುವರಿ ಚುನಾವಣಾ ಆಯುಕ್ತ ವಿಜಯ್ ಕುಮಾರ್ ಸೇರಿದಂತೆ ಹೆಲಿಕಾಫ್ಟರ್ನ ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ಉತ್ತರಾಖಂಡದ ಸರ್ಕಾರ ಹೇಳಿದೆ. ವಾತಾವರಣ ಹೆಲಿಕಾಪ್ಟರ್ ಚಾಲನೆಗೆ ಪೂರಕವಾಗಿರದ ಕಾರಣ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…