ಪಿತ್ರೋಗಢ್: ಮುಖ್ಯ ಚುನಾವಣಾ ಆಯುಕ್ತ ರಾಜೀವ್ಕುಮಾರ್ ಹಾಗೂ ಹೆಚ್ಚುವರಿ ಚುನಾವಣಾಧಿಕಾರಿ ವಿಜಯ್ಕುಮಾರ್ ಜೋಗ್ದಂಡ್ ಅವರು ಹೆಲಿಕಾಫ್ಟರ್ ಮೂಲಕ ಮುನ್ಸಿಯಾರಿಗೆ ತೆರಳುತ್ತಿದ್ದ ವೇಳೆ ಉತ್ತರಾಖಂಡದ ಪಿತ್ರೋಘಡ್ನಲ್ಲಿ ಆ ಹೆಲಿಕಾಫ್ಟರ್ ತುರ್ತಾಗಿ ಭೂಸ್ಪರ್ಶವಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆಯು ವರದಿ ನೀಡಿದೆ.
ಈ ಸಂದರ್ಭದಲ್ಲಿ ಹೆಲಿಕಾಫ್ಟರ್ನಲ್ಲಿದ್ದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಗೂ ಹೆಚ್ಚುವರಿ ಚುನಾವಣಾ ಆಯುಕ್ತ ವಿಜಯ್ ಕುಮಾರ್ ಸೇರಿದಂತೆ ಹೆಲಿಕಾಫ್ಟರ್ನ ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ಉತ್ತರಾಖಂಡದ ಸರ್ಕಾರ ಹೇಳಿದೆ. ವಾತಾವರಣ ಹೆಲಿಕಾಪ್ಟರ್ ಚಾಲನೆಗೆ ಪೂರಕವಾಗಿರದ ಕಾರಣ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…