china cyclone
ಹಾಂಗ್ ಕಾಂಗ್: ಚೀನಾದ ತೈವಾನ್ನಲ್ಲಿ ಬೀಸುತ್ತಿರುವ ರಾಗಸಾ ಚಂಡಮಾರುತವು ಈವರೆಗೆ ಕನಿಷ್ಠ 17 ಮಂದಿಯನ್ನು ಬಲಿ ತೆಗೆದುಕೊಂಡಿದೆ.
ನಿನ್ನೆಯಷ್ಟೇ ಚೀನಾಕ್ಕೆ ಅಪ್ಪಳಿಸಿದ ಚಂಡಮಾರುತವು ಭಾರೀ ವಿನಾಶವನ್ನು ಉಂಟುಮಾಡಿದೆ. ಹಾಂಗ್ ಕಾಂಗ್ ವಾಯು ವಿಹಾದ ಮೇಲೆ ದೀಪಸ್ತಂಭಗಳಿಗಿಂಯ ಎತ್ತರದ ಅಲೆಗಳು ಬೀಸಿದ ಪರಿಣಾಮ ತೈವಾನ್ ಮತ್ತು ಫಿಲಿಫೈನ್ಸ್ನಲ್ಲಿ ಮಾರಕ ಹಾನಿ ಉಂಟಾಗಿದೆ.
ಇದನ್ನು ಓದಿ : ಚೀನಾದಲ್ಲಿ 7.2 ರಷ್ಟು ಭೂಕಂಪ: ರಾಷ್ಟ್ರ ರಾಜಧಾನಿಯಲ್ಲೂ ಕಂಪನ ಅನುಭವ
ಪ್ರವಾಹದ ತೀವ್ರತೆಗೆ ರಸ್ತೆಗಳು ಕೊಚ್ಚಿ ಹೋಗಿದ್ದು, ನೂರಾರು ವಾಹನಗಳು ಕೂಡ ನೀರುಪಾಲಾಗಿವೆ. ಈವರೆಗೆ ಪ್ರವಾಹಕ್ಕೆ ಸಿಲುಕಿ 17 ಮಂದಿ ಸಾವನ್ನಪ್ಪಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ದಕ್ಷಿಣ ಚೀನಾದ ಆರ್ಥಿಕ ಶಕ್ತಿ ಕೇಂದ್ರವಾದ ಗುವಾಂಗ್ ಡಾಂಗ್ ಪ್ರಾಂತ್ಯದಾದ್ಯಂತ 20 ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…