ದೇಶ- ವಿದೇಶ

ಕ್ರಿಸ್‌ಮಸ್‌ ಆಚರಣೆ: ಕೈಸ್ತ ಬಾಂಧವರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್‌ ಆಚರಣೆ ಜೋರಾಗಿದ್ದು, ಕ್ರೈಸ್ತ ಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಸ್‌ಮಸ್‌ ಶುಭಾಶಯವನ್ನು ಕೋರಿದ್ದಾರೆ.

ಭಾರತದಾದ್ಯಂತ ಕ್ರೈಸ್ತ ಬಾಂಧವರು ಇಂದು(ಡಿಸೆಂಬರ್‌.25) ಕ್ರಿಸ್‌ಮಸ್‌ ಸಂಭ್ರಮದಲ್ಲಿ ಭಾಗಿಯಾಗಿದ್ದು, ತಂಡೋಪತಂಡವಾಗಿ ಚರ್ಚ್‌ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್‌ ಹಬ್ಬದ ಶುಭಾಶಯ ಕೋರಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯ ಮೂಲಕ ಶುಭಾಶಯ ಕೋರಿರುವ ಮೋದೊ ಅವರು, ಭಗವಾನ್‌ ಜೀಸಸ್‌ ಅವರು ಹಾಕಿಕೊಟ್‌ ಮಾರ್ಗಗಳಲ್ಲಿ ನಾವು ಸಾಗಬೇಕಿದೆ. ಆ ಮುಖಾಂತರ ಶಾಂತಿ, ಸಹಬಾಳ್ವೆ ಹಾಗೂ ಸಮೃದ್ಧಿಯನ್ನು ಸಾಧಿಸಬೇಕಿದೆ ಎಂದು ಹೇಳಿದ್ದಾರೆ.

ಇನ್ನು ನವದೆಹಲಿಯಲ್ಲಿರುವ ಕ್ಯಾಥೋಲಿಕ್‌ ಬಿಷಪ್ಸ್‌ ಕಾನ್ಫ್ರೆನ್ಸ್‌ ಆಫ್‌ ಇಂಡಿಯಾದ ವತಿಯಿಂದ ಮಂಗಳವಾರ(ಡಿ.24) ಆಯೋಜಿಸಿದ್ದ ಕ್ರಿಸ್‌ಮಸ್‌ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಯೇಸು ಅವರ ಆಶಯಯದಂತೆ, ಸಹೋದರತೆ, ಸಮಾನತೆ, ಪ್ರೀತಿ ಹಾಗೂ ಭ್ರಾತೃತ್ವದಿಂದ ನಾವು ಬಾಳಬೇಕು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

11 mins ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

50 mins ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

2 hours ago

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…

2 hours ago

ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್‌ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…

3 hours ago

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…

3 hours ago