ದೇಶ- ವಿದೇಶ

ಕ್ರಿಸ್‌ಮಸ್‌ ಆಚರಣೆ: ಕೈಸ್ತ ಬಾಂಧವರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್‌ ಆಚರಣೆ ಜೋರಾಗಿದ್ದು, ಕ್ರೈಸ್ತ ಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಸ್‌ಮಸ್‌ ಶುಭಾಶಯವನ್ನು ಕೋರಿದ್ದಾರೆ.

ಭಾರತದಾದ್ಯಂತ ಕ್ರೈಸ್ತ ಬಾಂಧವರು ಇಂದು(ಡಿಸೆಂಬರ್‌.25) ಕ್ರಿಸ್‌ಮಸ್‌ ಸಂಭ್ರಮದಲ್ಲಿ ಭಾಗಿಯಾಗಿದ್ದು, ತಂಡೋಪತಂಡವಾಗಿ ಚರ್ಚ್‌ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್‌ ಹಬ್ಬದ ಶುಭಾಶಯ ಕೋರಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯ ಮೂಲಕ ಶುಭಾಶಯ ಕೋರಿರುವ ಮೋದೊ ಅವರು, ಭಗವಾನ್‌ ಜೀಸಸ್‌ ಅವರು ಹಾಕಿಕೊಟ್‌ ಮಾರ್ಗಗಳಲ್ಲಿ ನಾವು ಸಾಗಬೇಕಿದೆ. ಆ ಮುಖಾಂತರ ಶಾಂತಿ, ಸಹಬಾಳ್ವೆ ಹಾಗೂ ಸಮೃದ್ಧಿಯನ್ನು ಸಾಧಿಸಬೇಕಿದೆ ಎಂದು ಹೇಳಿದ್ದಾರೆ.

ಇನ್ನು ನವದೆಹಲಿಯಲ್ಲಿರುವ ಕ್ಯಾಥೋಲಿಕ್‌ ಬಿಷಪ್ಸ್‌ ಕಾನ್ಫ್ರೆನ್ಸ್‌ ಆಫ್‌ ಇಂಡಿಯಾದ ವತಿಯಿಂದ ಮಂಗಳವಾರ(ಡಿ.24) ಆಯೋಜಿಸಿದ್ದ ಕ್ರಿಸ್‌ಮಸ್‌ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಯೇಸು ಅವರ ಆಶಯಯದಂತೆ, ಸಹೋದರತೆ, ಸಮಾನತೆ, ಪ್ರೀತಿ ಹಾಗೂ ಭ್ರಾತೃತ್ವದಿಂದ ನಾವು ಬಾಳಬೇಕು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನಾಳೆಯಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಈ ಬಾರಿ ಏನೆಲ್ಲಾ ವಿಶೇಷ

ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…

6 mins ago

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

41 mins ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

2 hours ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

2 hours ago

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

2 hours ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

3 hours ago