ನವದೆಹಲಿ: ಮರಾಠಿ, ಅಸ್ಸಾಮಿ,ಪಾಲಿ,ಪ್ರಾಕೃತ ಮತ್ತು ಬಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟವು ಒಪ್ಪಿಗೆ ಸೂಚಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಗುರುವಾರ(ಅ.3) ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧರ ತೆಗೆದುಕೊಳ್ಳಲಾಗಿದೆ.
ನಮ್ಮ ಭಾಷೆ, ಸಂಸ್ಕೃತಿ ಹೊಂದಿರುವ ಶ್ರೀಮಂತ ಪರಂಪರೆಯ ಬಗ್ಗೆ ಮೋದಿ ಅವರಿಗೆ ಹೆಮ್ಮೆ ಇದೆ. ಹೀಗಾಗಿ ಇಂತಹ ಚಾರಿತ್ರಿಕ ನಿರ್ಧಾರಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ತಿಳಿಸಿದ್ದಾರೆ.
ಭಾರತ ಸರ್ಕಾರವು ಅ.12, 2004 ರಂದು ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡಲು ನಿರ್ಧರಿಸಿತ್ತು.
ಮೊದಲನೆಯದಾಗಿ ತಮಿಳು, ಬಳಿಕ ಸಂಸ್ಕೃತ, ತೆಲುಗು, ಕನ್ನಡ, ಮಲಯಾಳಂ ಮತ್ತು ಒಡಿಆ ಭಾಷೆಗಳೂ ಶಾಸ್ತ್ರೀಯ ಸ್ಥಾನಮಾನವನ್ನು ಪಡೆದಿದ್ದೇವೆ.
ವರ್ಷಾಂತ್ಯದಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಹೊತ್ತಲ್ಲೇ ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಿರುವುದು ರಾಜಕೀಯ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ ಎಂದು ವಿಶ್ಲೇಷಿಸಲಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…