ಶಿಮ್ಲಾ: ದೇಶದ್ಯಾಂತ ಭಾರಿ ಮಳೆಯಾಗುತ್ತಿದ್ದು, ಹಿಮಾಚಲ ಪ್ರದೇಶದಲ್ಲೂ ಕೂಡ ಮಳೆಯ ಅಬ್ಬರ ಮುಂದುವರೆದಿದೆ. ಇಲ್ಲಿನ ಶಿಮ್ಲಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದ ಪರಿಣಾಮ 30ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.
ಶಿಮ್ಲಾದಿಂದ 100ಕಿ.ಮೀ ದೂರದಲ್ಲಿರುವ ರಾಂಪುರದ ಝಖಾರಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ.
ಸದ್ಯ ಸ್ಥಳಕ್ಕೆ ಆಗಮಿಸಿರು ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್ ಘಟನೆ ಕುರಿತು ಮಾಹಿತಿ ಪಡೆಯುತ್ತಿದ್ದಾರೆ. ಇಲ್ಲಿ ಒಟ್ಟು 30ಮಂದಿ ನಾಪತ್ತೆಯಾಗಿದೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಎನ್ಡಿಆರ್ಎಫ್, ರಕ್ಷಣಾ ತಂಡ ಹಾಗೂ ಪೊಲೀಸರನ್ನು ಕಳುಹಿಸಿದ್ದೇವೆ, ಹಲವೆಡೆ ರಸ್ತೆಗಳು ಕೊಚ್ಚಿಹೋಗಿದ್ದು, ಜಲವಿದ್ಯುತ್ ಸ್ಥಾವರಕ್ಕೂ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್ ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ತಂಡ, ಇಂಡೋ-ಟಿಬೆಟಿನ್ ಗಡಿ ಪೊಲೀಸ್ ಹಾಗೂ ಗೃಹ ರಕ್ಷಕ ದಳ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿವೆ.
ಕಾಣೆಯಾದ ಜನರ ಪತ್ತೆಗೆ ಡ್ರೋನ್ಗಳನ್ನು ಬಳಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…