Cloudburst in Uttarakhand 9 workers missing in floods
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮೇಘಸ್ಪೋಟಗೊಂಡು ಪ್ರವಾಹ ಉಂಟಾದ ಪರಿಣಾಮ ನಿರ್ಮಾಣ ಹಂತದ ಹೋಟೆಲ್ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ.
ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟಗೊಂಡಿದ್ದು, ಕಾರ್ಮಿಕರು ಪ್ರವಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಮೇಘಸ್ಫೋಟದ ಪರಿಣಾಮ ಚಾರ್ಧಾಮ್ ಯಾತ್ರೆ ಸ್ಥಗಿತಗೊಳಿಸಲಾಗಿದ್ದು, ಗಂಗೋತ್ರಿ, ಯಮುನೋತ್ರಿ, ಕೇದಾರನಾಥ, ಭದ್ರಿನಾಥ ಯಾತ್ರೆ ಕೂಡ ಸ್ಥಗಿತಗೊಂಡಿದೆ. ಧಾರಾಕಾರ ಮಳೆಯಿಂದಾಗಿ ಯಮುನಾ ನದಿಯಲ್ಲಿ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದ್ದು, ಹಲವು ರಸ್ತೆಗಳು ಬಂದ್ ಆಗಿವೆ.
ರುದ್ರಪ್ರಯಾಗ್ ಜಿಲ್ಲೆಯ ಸೋನ್ ಪ್ರಯಾಗ್-ಮುಂಕಟಿಯಾ ರಸ್ತೆ ಬಂದ್ ಆಗಿದ್ದು, ಕೇದಾರನಾಥಕ್ಕೆ ಪ್ರಯಾಣಿಸುವ ಯಾತ್ರಾರ್ಥಿಗಳಿಗೆ ಮಾರ್ಗ ಬಂದ್ ಮಾಡಲಾಗಿದೆ.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…