CM Siddaramaiah and Amir Khan face-to-face during the presidential meeting
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಗಾಗಿ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ಭವನಕ್ಕೆ ತೆರಳಿದಾಗ ಬಾಲಿವುಡ್ ನಟ ಹಾಗೂ ನಿರ್ದೇಶಕ ಅಮೀರ್ ಖಾನ್ ಮುಖಾಮುಖಿಯಾದರು.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ದೆಹಲಿಯಲ್ಲಿ ಇಂದು ರಾಷ್ಟ್ರಪತಿಗಳ ಭೇಟಿಗಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿದ ವೇಳೆ ಬಾಲಿವುಡ್ನ ಸಂವೇದನಾಶಿಲ ನಟ, ನಿರ್ದೇಶಕ ಅಮಿರ್ ಖಾನ್ ಅವರು ಆಕಸ್ಮಿಕವಾಗಿ ಎದುರಾದರು.
ಸಿನಿಮಾ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಧನಾತ್ಮಕ ಬದಲಾವಣೆಗೆ ತುಡಿಯುವ ಅವರೊಳಗಿನ ಸಮಾಜಮುಖಿ ವ್ಯಕ್ತಿತ್ವ ನಟನೆಯನ್ನು ಮೀರಿ ಜನರಿಗೆ ಅವರನ್ನು ಹೆಚ್ಚು ಆಪ್ತವಾಗಿಸಿದೆ.
ಅವರ ಮುಂದಿನ ಚಿತ್ರಗಳಿಗೆ ಶುಭವಾಗಲಿ ಎಂದು ಹಾರೈಸಿ ಆರೋಗ್ಯದ ಕಾಳಜಿ ವಹಿಸುವಂತೆ ಸಲಹೆ ನೀಡಿದೆ ಎಂದು ಬರೆದುಕೊಂಡಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…