ದೇಶ- ವಿದೇಶ

ರಾಹುಲ್‌ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರಿಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ ರಾಹುಲ್‌ ಗಾಂಧಿ ನಿವಾಸಕ್ಕೆ ತೆರಳಿ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ವೇಳೆ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಕೂಡ ಇದ್ದರು ಎಂದು ತಿಳಿದುಬಂದಿದೆ.

ಇದನ್ನು ಓದಿ: ಸಚಿವ ಎಚ್‌ಸಿಎಂ ಜೊತೆ ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಆರ್‌ಜೆಡಿ-ಕಾಂಗ್ರೆಸ್‌ ಮೈತ್ರಿಗೆ ಮುಖಭಂಗವಾಗಿರುವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಇಂದು ಕಾಂಗ್ರೆಸ್‌ ನಾಯಕರ ಸಭೆ ಕರೆದಿದ್ದಾರೆ.

ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕೆಲಸಗಳು, ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಿದರು ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಅಡುಗೆ ಅನಿಲ ಕೊರತೆ ; ಸಂಸದರು ಬಾಯಿ ಬಿಡಬೇಕು ; ಡಿ.ಕೆ.ಶಿವಕುಮಾರ್‌

ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…

5 mins ago

ಫಲ ನೀಡಿದ ಮಾತುಕತೆ : ಹಾರ್ಮುಜ್ ಜಲಸಂಧಿ ದಾಟಿದ ತೈಲ ಟ್ಯಾಂಕರ್‌

ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…

41 mins ago

ವೈರಲ್‌ ಹುಡುಗಿ ʻಮೊನಾಲಿಸಾʼ ಮದುವೆಗೆ ತಂದೆ ವಿರೋಧಿಸಿದ್ದೇಕೆ….. ಯಾರಿ ಈ ಹುಡುಗ?

ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…

1 hour ago

32 ವರ್ಷಗಳ ನಂತರ ನಾಗರತ್ನಮ್ಮ ಸ್ಮಾರಕಕ್ಕೆ ಅಭಿವೃದ್ಧಿ ಭಾಗ್ಯ

ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…

2 hours ago

ದೇಶಾದ್ಯಂತ ಎಸ್ಮಾ ಜಾರಿ : ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು!

ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…

2 hours ago

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

4 hours ago