ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರಿಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ವೇಳೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಕೂಡ ಇದ್ದರು ಎಂದು ತಿಳಿದುಬಂದಿದೆ.
ಇದನ್ನು ಓದಿ: ಸಚಿವ ಎಚ್ಸಿಎಂ ಜೊತೆ ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ
ಬಿಹಾರ ಚುನಾವಣೆಯಲ್ಲಿ ಆರ್ಜೆಡಿ-ಕಾಂಗ್ರೆಸ್ ಮೈತ್ರಿಗೆ ಮುಖಭಂಗವಾಗಿರುವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಇಂದು ಕಾಂಗ್ರೆಸ್ ನಾಯಕರ ಸಭೆ ಕರೆದಿದ್ದಾರೆ.
ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕೆಲಸಗಳು, ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಿದರು ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…
ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…
ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…
ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…
ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…
ವನ್ಯಜೀವಿ ಚಿತ್ರಗಳನ್ನು ಮೊಬೈಲ್ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…