ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯ ರಾಮ ಮಂದಿರದಲ್ಲಿ ಬಾಲ ರಾಮಮೂರ್ತಿ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವ ಶನಿವಾರದಿಂದ ಆರಂಭವಾಗಿದೆ.
ಉತ್ತರ ಪ್ರದೇಶದ ಸಿಎಂ ಆದಿತ್ಯನಾಥ ಅವರು ಬಾಲ ರಾಮಮೂರ್ತಿಗೆ ಅಭಿಷೇಕ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಹಾ ಆರತಿ ಬೆಳಗಿ ದೇವೆರಿಗೆ 56 ತಿನಿಸುಗಳನ್ನು ಅರ್ಪಿಸಿದರು.
ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ದೇಶದ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಇಂದಿನಿಂದ ಮೂರುದಿನಗಳ ಕಾಲ ಕಾರ್ಯಕ್ರಮಗಳು ನಡೆಯಲಿದೆ ಎಂದು ರಾಮಮಂದಿರ ಟ್ರಸ್ಟ್ ಹೇಳಿದೆ.
ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಸಕಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನೀರು, ವಾಸ್ತವ್ಯ ಟೆಂಟ್ಗಳು, ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಭದ್ರತೆಗೆ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಟ್ರಸ್ಟ್ ತಿಳಿಸಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…