ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯ ರಾಮ ಮಂದಿರದಲ್ಲಿ ಬಾಲ ರಾಮಮೂರ್ತಿ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವ ಶನಿವಾರದಿಂದ ಆರಂಭವಾಗಿದೆ.
ಉತ್ತರ ಪ್ರದೇಶದ ಸಿಎಂ ಆದಿತ್ಯನಾಥ ಅವರು ಬಾಲ ರಾಮಮೂರ್ತಿಗೆ ಅಭಿಷೇಕ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಹಾ ಆರತಿ ಬೆಳಗಿ ದೇವೆರಿಗೆ 56 ತಿನಿಸುಗಳನ್ನು ಅರ್ಪಿಸಿದರು.
ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ದೇಶದ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಇಂದಿನಿಂದ ಮೂರುದಿನಗಳ ಕಾಲ ಕಾರ್ಯಕ್ರಮಗಳು ನಡೆಯಲಿದೆ ಎಂದು ರಾಮಮಂದಿರ ಟ್ರಸ್ಟ್ ಹೇಳಿದೆ.
ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಸಕಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನೀರು, ವಾಸ್ತವ್ಯ ಟೆಂಟ್ಗಳು, ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಭದ್ರತೆಗೆ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಟ್ರಸ್ಟ್ ತಿಳಿಸಿದೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…