ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು.
12 ಮಂದಿ ಶಾಸಕರು ಇಂದು ಬೆಳಿಗ್ಗೆ ಅಯೋಧ್ಯೆಗೆ ತೆರಳಿ ದೇವರ ದರ್ಶನ ಪಡೆದರು. ದರ್ಶನ ಮುಗಿಸಿ ಮತ್ತೆ ದೆಹಲಿಗೆ ವಾಪಸ್ ಆದರು.
ಇಂದು ದೆಹಲಿಯ್ಲಲಿ ಹೈಕಮಾಂಡ್ ನಾಯಕರು ಇಲ್ಲದ ಕಾರಣ ಬೆಳಿಗ್ಗೆ 8 ಗಂಟೆಯ ವಿಮಾನದ ಮೂಲಕ ಶಾಸಕರಾದ ಅಶೋಕ್ ಪಟ್ಟಣ್, ಟಿ.ಬಿಜಯಚಂದ್ರ, ರಾಘವೇಂದ್ರ ಹಿಟ್ನಾಳ್, ಡಿಜಿ ಶಾಂತನಗೌಡ, ಹಂಪನಗೌಡ ಬಾದರ್ಲಿ, ಬಸವರಾಜ್ ಶಿವಣ್ಣನವರ್, ಮಹಾಂತೇಶ್ ಕೌಜಲಗಿ, ಷಡಕ್ಷರಿ, ಯಶವಂತನಾರಾಯಣಗೌಡ ಪಾಟೀಲ್ ಅವರು ಅಯೋಧ್ಯೆಗೆ ಪ್ರಯಾಣಿಸಿದ್ದರು.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…