ನವದೆಹಲಿ: ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್, ಮಹಿಳೆಯರು ಯುವಜನತೆ ರೈತರು ಮತ್ತು ಕಾರ್ಮಿಕರಿಗೆ ನ್ಯಾಯ ಎಂಬ ಪರಿಕಲ್ಪನೆಯನ್ನು ಕೇಂದ್ರೀಕರಿಸಿದ ಪ್ರಚಾರ ಗೀತೆಯನ್ನು ಸೋಮವಾರ ಬಿಡುಗಡೆ ಮಾಡಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮತ್ತು ವಕ್ತಾರ ಸುಪ್ರಿಯಾ ಶ್ರಿನಾಟೆ ದಿಲ್ಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಹಮ್ ಸಾಥ್ ಹೇ ತೋ ಹಾಥ್ ಯೇ ಹಲತ್ ಬದಲ್ ದೇಗಾ ಎಂಬ ಸಾಹಿತ್ಯದೊಂದಿಗೆ ಹಾಡನ್ನು ಬಿಡುಗಡೆ ಮಾಡಿದರು.
ಕಾಂಗ್ರೆಸ್ ಭರವಸೆ ನೀಡಿರುವ ನ್ಯಾಯದ ಐದು ಸ್ತಂಭಗಳನ್ನು ಆಧರಿಸಿ ಪ್ರಚಾರ ನಡೆಯಲಿದೆ. ಜನರೊಂದಿಗೆ ಮಾತನಾಡಿ, ಅವರ ಕನಸು ಮತ್ತು ಭರವಸೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ನ್ಯಾಯದ ಸ್ತಂಭವನ್ನು ಸಿದ್ಧಪಡಿಸಲಾಗಿದೆ. ಮೋದಿ ಅವರು ಜನರಿಗೆ ಮೋಸ ಮಾಡಿದ ಪ್ರತಿಯೊಂದು ವಿಷಯದ ಬಗ್ಗೆ ನಾವು ಮಾತನಾಡುತ್ತೇವೆ ಎಂದಯ ಸುಪ್ರಿಯಾ ಹೇಳಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…