ನವದೆಹಲಿ: ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್, ಮಹಿಳೆಯರು ಯುವಜನತೆ ರೈತರು ಮತ್ತು ಕಾರ್ಮಿಕರಿಗೆ ನ್ಯಾಯ ಎಂಬ ಪರಿಕಲ್ಪನೆಯನ್ನು ಕೇಂದ್ರೀಕರಿಸಿದ ಪ್ರಚಾರ ಗೀತೆಯನ್ನು ಸೋಮವಾರ ಬಿಡುಗಡೆ ಮಾಡಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮತ್ತು ವಕ್ತಾರ ಸುಪ್ರಿಯಾ ಶ್ರಿನಾಟೆ ದಿಲ್ಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಹಮ್ ಸಾಥ್ ಹೇ ತೋ ಹಾಥ್ ಯೇ ಹಲತ್ ಬದಲ್ ದೇಗಾ ಎಂಬ ಸಾಹಿತ್ಯದೊಂದಿಗೆ ಹಾಡನ್ನು ಬಿಡುಗಡೆ ಮಾಡಿದರು.
ಕಾಂಗ್ರೆಸ್ ಭರವಸೆ ನೀಡಿರುವ ನ್ಯಾಯದ ಐದು ಸ್ತಂಭಗಳನ್ನು ಆಧರಿಸಿ ಪ್ರಚಾರ ನಡೆಯಲಿದೆ. ಜನರೊಂದಿಗೆ ಮಾತನಾಡಿ, ಅವರ ಕನಸು ಮತ್ತು ಭರವಸೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ನ್ಯಾಯದ ಸ್ತಂಭವನ್ನು ಸಿದ್ಧಪಡಿಸಲಾಗಿದೆ. ಮೋದಿ ಅವರು ಜನರಿಗೆ ಮೋಸ ಮಾಡಿದ ಪ್ರತಿಯೊಂದು ವಿಷಯದ ಬಗ್ಗೆ ನಾವು ಮಾತನಾಡುತ್ತೇವೆ ಎಂದಯ ಸುಪ್ರಿಯಾ ಹೇಳಿದ್ದಾರೆ.
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…
ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…