pm narendra modi (1)
ಉತ್ತರ ಪ್ರದೇಶ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಕಾಂಗ್ರೆಸ್ ಅವಮಾನಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.
ಈ ಬಗ್ಗೆ ವಾರಣಾಸಿಯಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಸಮಯದಲ್ಲಿ ನಮ್ಮ ಸ್ಥಳೀಯ ಶಸ್ತ್ರಾಸ್ತ್ರಗಳ ಸಾಮರ್ಥ್ಯಗಳನ್ನು ಜಗತ್ತು ಕಂಡಿತು. ನಮ್ಮ ವಾಯು ರಕ್ಷಣಾ ವ್ಯವಸ್ಥೆಗಳು, ಕ್ಷಿಪಣಿಗಳು ಮತ್ತು ವಿಶೇಷವಾಗಿ ಬ್ರಹ್ಮೋಸ್ ಕ್ಷಿಪಣಿಗಳು ಯಶಸ್ವಿಯಾಗಿ ಕಾರ್ಯಾಚರಣೆ ಕೈಗೊಂಡಿದ್ದವು. ಈಗ ಬ್ರಹ್ಮೋಸ್ ಕ್ಷಿಪಣಿಗಳನ್ನು ಲಕ್ನೋದಲ್ಲಿ ತಯಾರಿಸಲಾಗುವುದು ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಿಂದ ಪಾಕಿಸ್ತಾನ ಅಸಮಾಧಾನಗೊಂಡಿದೆ ಎಂದು ಎಲ್ಲರಿಗೂ ತಿಳಿದಿದೆ. ಆದರೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷವು ಪಾಕಿಸ್ತಾನ ಅನುಭವಿಸುತ್ತಿರುವ ನೋವನ್ನು ಸಹಿಸಲಾರವು. ಪಾಕಿಸ್ತಾನ ಅಳುತ್ತಿದೆ. ಇಲ್ಲಿ ಕಾಂಗ್ರೆಸ್ ಮತ್ತು ಎಸ್ಪಿ ಪಕ್ಷವು ಭಯೋತ್ಪಾದಕರ ಸ್ಥಿತಿಯನ್ನು ನೋಡಿ ಅಳುತ್ತಿವೆ. ಕಾಂಗ್ರೆಸ್ ನಮ್ಮ ಪಡೆಗಳ ಶೌರ್ಯವನ್ನು ನಿರಂತರವಾಗಿ ಅವಮಾನಿಸುತ್ತಿದೆ ಎಂದು ಕಿಡಿಕಾರಿದರು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…