ಮಣಿಪುರ: 2024 ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ 102 ಕ್ಷೇತ್ರಗಳಿಗೆ ಶುಕ್ರವಾರ ನಡೆದಿದೆ. ಅದರಲ್ಲಿ ಮಣಿಪುರದ ಎರಡು ಲೋಕಸಭಾ ಕ್ಷೇತ್ರದಲ್ಲಿ ಮತದಾನದ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನಲೆ ಕ್ಷೆತ್ರ ವ್ಯಾಪ್ತಿಯ 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಆಗ್ರಹಿಸಿದೆ.
ಮಣಿಪುರದ ಇನ್ನರ್ ಮಣಿಪುರ ಮತ್ತು ಔಟರ್ ಮಣಿಪುರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮತಗಟ್ಟೆಯ ಬಳಿ ಅಪರಿಚಿತರು ಗುಂಡಿನ ದಾಳಿ, ಬೆದರಿಸುವುದು, ಮತಯಂತ್ರಗಳಿಗೆ ಹಾನಿ ಉಂಟುಮಾಡುವುದು ಮಾಡಿದ್ದರು.
ಈ ಬಗ್ಗೆ ಮಣಿಪುರದ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಮೇಘಚಂದ್ರ ಶನಿವಾರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಇನ್ನರ್ ಮಣಿಪುರದ 36 ಮತಗಟ್ಟೆಗಳು ಹಾಗೂ ಔಟರ್ ಮಣಿಪುರದ 11 ಮತಗಟ್ಟೆಗಳಿಗೆ ಮರು ಮತದಾನ ನಡೆಸುವಂತೆ ಕೋರಿ ಚುನಾವಣೆ ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…