ದೇಶ- ವಿದೇಶ

ಕೇಂದ್ರ ಬಜೆಟ್‌ 2026: ದೇಶಾದ್ಯಂತ ಐದು ಮೆಡಿಕಲ್‌ ಹಬ್‌ಗಳ ನಿರ್ಮಾಣ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಇದು ಅವರ 9ನೇ ಬಜೆಟ್‌ ಆಗಿದೆ.

ಕೇಂದ್ರ ಬಜೆಟ್‌ನಲ್ಲಿ ಮೆಡಿಕಲ್‌ ಟೂರಿಸಂ ಯೋಜನೆ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ದೇಶಾದ್ಯಂತ ಐದು ಮೆಡಿಕಲ್‌ ಹಬ್‌ಗಳ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ಖಾಸಗಿ ವಲಯದ ಜೊತೆ ಸೇರಿ ಮೆಡಿಕಲ್‌ ಹಬ್‌ಗಳ ನಿರ್ಮಾಣಕ್ಕೆ ಕ್ರಮ ಕೈಗೊಂಡಿದ್ದು, ಆಯುರ್ವೇದ ಚಿಕಿತ್ಸೆ ಉತ್ತೇಜನಕ್ಕೆ ದೇಶದಲ್ಲಿ ಮೂರು ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ಆಯುರ್ವೇದ ಔಷಧಿಗಳ ರಫ್ತಿಗೆ ವಿಶೇಷ ಕ್ರಮ ಕೈಗೊಳ್ಳಲಾಗಿದ್ದು, ಆಯುಷ್‌ ಫಾರ್ಮಸಿ ಉನ್ನತೀಕರಣಕ್ಕೆ ಉತ್ತೇಜನ ನೀಡಲಾಗುವುದು.

ಇನ್ನು ಗುಜರಾತ್‌ನ ಜಾಮ್‌ ನಗರದಲ್ಲಿ WHO ಕೇಂದ್ರ ನಿರ್ಮಾಣ ಮಾಡುವ ಜೊತೆಗೆ ಈಶಾನ್ಯ ಭಾರತದಲ್ಲಿ ಏಮ್ಸ್‌ ಆಸ್ಪತ್ರೆ ನಿರ್ಮಾಣ ಮಾಡಲು ಘೋಷಣೆ ಮಾಡಲಾಯಿತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಾಮಾಜಿಕ ಜಾಲತಾಣ ಬಳಕೆಯಿಂದ ದುಷ್ಪರಿಣಾಮ : ಹರೆಯದವರ ಬಳಕೆ ನಿಷೇಧಕ್ಕೆ ಚಿಂತನೆ

ಬೆಂಗಳೂರು : ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ…

7 mins ago

ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ : ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಆಗ್ರಹ

ತಿರುವನಂತಪುರಂ : ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ವೇಳೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಅವರ ಆತ್ಮಹತ್ಯೆ…

24 mins ago

ಬೌದ್ಧ ಧರ್ಮಗುರು ದಲೈಲಾಮಾಗೆ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಗೌರವ

ಟಿಬೆಟ್‌ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತಮ್ಮ…

2 hours ago

ಮಂಡ್ಯ| ಸಿದ್ಧಗಂಗಾಶ್ರೀಗಳ ಆದರ್ಶ ಅಜರಾಮರ: ಯು.ಸಿ.ಶಿವಕುಮಾರ್‌

ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್‌ಮುಲ್‌ ಅಧ್ಯಕ್ಷ ಯು.ಸಿ.ಶಿವಕುಮಾರ್‌ ಹೇಳಿದರು. ಮಂಡ್ಯ ನಗರದ…

2 hours ago

ರಾಜ್ಯ ಸರ್ಕಾರ ಪಾಪರ್‌ ಆಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…

2 hours ago

ಚಾಮರಾಜನಗರ| ಫ್ಲೋರೈಡ್‌ ಮಿಶ್ರಿತ ನೀರು ಸೇವಿಸಿ ಕಿಡ್ನಿ ಕಳೆದುಕೊಂಡ 47 ಜನ

ಚಾಮರಾಜನಗರ: ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…

2 hours ago