ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ಇದು ಅವರ 9ನೇ ಬಜೆಟ್ ಆಗಿದೆ.
ಕೇಂದ್ರ ಬಜೆಟ್ನಲ್ಲಿ ಮೆಡಿಕಲ್ ಟೂರಿಸಂ ಯೋಜನೆ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ದೇಶಾದ್ಯಂತ ಐದು ಮೆಡಿಕಲ್ ಹಬ್ಗಳ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ಖಾಸಗಿ ವಲಯದ ಜೊತೆ ಸೇರಿ ಮೆಡಿಕಲ್ ಹಬ್ಗಳ ನಿರ್ಮಾಣಕ್ಕೆ ಕ್ರಮ ಕೈಗೊಂಡಿದ್ದು, ಆಯುರ್ವೇದ ಚಿಕಿತ್ಸೆ ಉತ್ತೇಜನಕ್ಕೆ ದೇಶದಲ್ಲಿ ಮೂರು ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.
ಆಯುರ್ವೇದ ಔಷಧಿಗಳ ರಫ್ತಿಗೆ ವಿಶೇಷ ಕ್ರಮ ಕೈಗೊಳ್ಳಲಾಗಿದ್ದು, ಆಯುಷ್ ಫಾರ್ಮಸಿ ಉನ್ನತೀಕರಣಕ್ಕೆ ಉತ್ತೇಜನ ನೀಡಲಾಗುವುದು.
ಇನ್ನು ಗುಜರಾತ್ನ ಜಾಮ್ ನಗರದಲ್ಲಿ WHO ಕೇಂದ್ರ ನಿರ್ಮಾಣ ಮಾಡುವ ಜೊತೆಗೆ ಈಶಾನ್ಯ ಭಾರತದಲ್ಲಿ ಏಮ್ಸ್ ಆಸ್ಪತ್ರೆ ನಿರ್ಮಾಣ ಮಾಡಲು ಘೋಷಣೆ ಮಾಡಲಾಯಿತು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…