ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ಇದು ಅವರ 9ನೇ ಬಜೆಟ್ ಆಗಿದೆ.
ಕೇಂದ್ರ ಬಜೆಟ್ನಲ್ಲಿ ಮೆಡಿಕಲ್ ಟೂರಿಸಂ ಯೋಜನೆ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ದೇಶಾದ್ಯಂತ ಐದು ಮೆಡಿಕಲ್ ಹಬ್ಗಳ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ಖಾಸಗಿ ವಲಯದ ಜೊತೆ ಸೇರಿ ಮೆಡಿಕಲ್ ಹಬ್ಗಳ ನಿರ್ಮಾಣಕ್ಕೆ ಕ್ರಮ ಕೈಗೊಂಡಿದ್ದು, ಆಯುರ್ವೇದ ಚಿಕಿತ್ಸೆ ಉತ್ತೇಜನಕ್ಕೆ ದೇಶದಲ್ಲಿ ಮೂರು ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.
ಆಯುರ್ವೇದ ಔಷಧಿಗಳ ರಫ್ತಿಗೆ ವಿಶೇಷ ಕ್ರಮ ಕೈಗೊಳ್ಳಲಾಗಿದ್ದು, ಆಯುಷ್ ಫಾರ್ಮಸಿ ಉನ್ನತೀಕರಣಕ್ಕೆ ಉತ್ತೇಜನ ನೀಡಲಾಗುವುದು.
ಇನ್ನು ಗುಜರಾತ್ನ ಜಾಮ್ ನಗರದಲ್ಲಿ WHO ಕೇಂದ್ರ ನಿರ್ಮಾಣ ಮಾಡುವ ಜೊತೆಗೆ ಈಶಾನ್ಯ ಭಾರತದಲ್ಲಿ ಏಮ್ಸ್ ಆಸ್ಪತ್ರೆ ನಿರ್ಮಾಣ ಮಾಡಲು ಘೋಷಣೆ ಮಾಡಲಾಯಿತು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…