ನವದೆಹಲಿ: ರಾಮಮಂದಿರ ಸಂಕೀರ್ಣ ನಿರ್ಮಾಣ ಕಾರ್ಯ ಜೂನ್ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ನೃಪೇಂದ್ರ ಮಿಶ್ರಾ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಸಮಿತಿಯ ಸಭೆ ಮೂರು ದಿನಗಳ ಕಾಲ ನಡೆಯುತ್ತಿದ್ದು, ಇಂದಿನೆ ಪೂರ್ಣಗೊಳ್ಳಲಿದೆ.
ಈ ಬಗ್ಗೆ ಮಾತನಾಡಿರುವ ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು, ದೇವಾಲಯದ ಸಂಕೀರ್ಣ ನಿರ್ಮಾಣವನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸುವುದಕ್ಕೆ ಉದ್ದೇಶಿಸಲಾಗಿತ್ತು.
ಆದರೆ ಅದು ಸಾಧ್ಯವಾಗುತ್ತಿಲ್ಲ. ದೇವಾಲಯದ ಶಿಖರದ ನಿರ್ಮಾಣವೇ 120 ದಿನಗಳ ಸಮಯ ತೆಗೆದುಕೊಳ್ಳಲಿದೆ ಎಂದರು.
ಈ ಹಿನ್ನೆಲೆಯಲ್ಲಿ 2025ರ ಫೆಬ್ರವರಿ ವೇಳೆಗೆ ಶಿಖರದ ನಿರ್ಮಾಣ ಕಾರ್ಯ ಪೂರ್ಣಗೊಳ್ಳಳಿದೆ.
ಸಂಕೀರ್ಣದಲ್ಲಿ ನಿರ್ಮಿಸಲಾಗುತ್ತಿರುವ ಸಪ್ತ ಮಂದಿರದ ವಿಗ್ರಹಗಳನ್ನು ಜೈಪುರದಲ್ಲಿ ನಿರ್ಮಿಸಲಾಗುತ್ತಿದೆ.
ಒಟ್ಟಾರೆಯಾಗಿ ರಾಮಮಂದಿರ ಸಂಕೀರ್ಣದ ಕಾಮಗಾರಿಯು ಜೂನ್ .2025ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…