ನವದೆಹಲಿ: ರಾಮಮಂದಿರ ಸಂಕೀರ್ಣ ನಿರ್ಮಾಣ ಕಾರ್ಯ ಜೂನ್ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ನೃಪೇಂದ್ರ ಮಿಶ್ರಾ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಸಮಿತಿಯ ಸಭೆ ಮೂರು ದಿನಗಳ ಕಾಲ ನಡೆಯುತ್ತಿದ್ದು, ಇಂದಿನೆ ಪೂರ್ಣಗೊಳ್ಳಲಿದೆ.
ಈ ಬಗ್ಗೆ ಮಾತನಾಡಿರುವ ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು, ದೇವಾಲಯದ ಸಂಕೀರ್ಣ ನಿರ್ಮಾಣವನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸುವುದಕ್ಕೆ ಉದ್ದೇಶಿಸಲಾಗಿತ್ತು.
ಆದರೆ ಅದು ಸಾಧ್ಯವಾಗುತ್ತಿಲ್ಲ. ದೇವಾಲಯದ ಶಿಖರದ ನಿರ್ಮಾಣವೇ 120 ದಿನಗಳ ಸಮಯ ತೆಗೆದುಕೊಳ್ಳಲಿದೆ ಎಂದರು.
ಈ ಹಿನ್ನೆಲೆಯಲ್ಲಿ 2025ರ ಫೆಬ್ರವರಿ ವೇಳೆಗೆ ಶಿಖರದ ನಿರ್ಮಾಣ ಕಾರ್ಯ ಪೂರ್ಣಗೊಳ್ಳಳಿದೆ.
ಸಂಕೀರ್ಣದಲ್ಲಿ ನಿರ್ಮಿಸಲಾಗುತ್ತಿರುವ ಸಪ್ತ ಮಂದಿರದ ವಿಗ್ರಹಗಳನ್ನು ಜೈಪುರದಲ್ಲಿ ನಿರ್ಮಿಸಲಾಗುತ್ತಿದೆ.
ಒಟ್ಟಾರೆಯಾಗಿ ರಾಮಮಂದಿರ ಸಂಕೀರ್ಣದ ಕಾಮಗಾರಿಯು ಜೂನ್ .2025ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.
ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…
ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…
ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…
ಜಾಗದ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ರೈತರು, ಮುಖಂಡರು ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ತಿ.ನರಸೀಪುರ ಪಟ್ಟಣದಲ್ಲಿ ಕೆಎಸ್ಐಸಿಗೆ ಸೇರಿದ ಜಾಗದಲ್ಲಿ…
ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. ಶನಿವಾರ ನಡೆದ ದಾಳಿಯಲ್ಲಿ ಎಂಬತ್ತಾರು ವರ್ಷದ…
ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…