ನವದೆಹಲಿ: ರಾಮಮಂದಿರ ಸಂಕೀರ್ಣ ನಿರ್ಮಾಣ ಕಾರ್ಯ ಜೂನ್ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ನೃಪೇಂದ್ರ ಮಿಶ್ರಾ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಸಮಿತಿಯ ಸಭೆ ಮೂರು ದಿನಗಳ ಕಾಲ ನಡೆಯುತ್ತಿದ್ದು, ಇಂದಿನೆ ಪೂರ್ಣಗೊಳ್ಳಲಿದೆ.
ಈ ಬಗ್ಗೆ ಮಾತನಾಡಿರುವ ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು, ದೇವಾಲಯದ ಸಂಕೀರ್ಣ ನಿರ್ಮಾಣವನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸುವುದಕ್ಕೆ ಉದ್ದೇಶಿಸಲಾಗಿತ್ತು.
ಆದರೆ ಅದು ಸಾಧ್ಯವಾಗುತ್ತಿಲ್ಲ. ದೇವಾಲಯದ ಶಿಖರದ ನಿರ್ಮಾಣವೇ 120 ದಿನಗಳ ಸಮಯ ತೆಗೆದುಕೊಳ್ಳಲಿದೆ ಎಂದರು.
ಈ ಹಿನ್ನೆಲೆಯಲ್ಲಿ 2025ರ ಫೆಬ್ರವರಿ ವೇಳೆಗೆ ಶಿಖರದ ನಿರ್ಮಾಣ ಕಾರ್ಯ ಪೂರ್ಣಗೊಳ್ಳಳಿದೆ.
ಸಂಕೀರ್ಣದಲ್ಲಿ ನಿರ್ಮಿಸಲಾಗುತ್ತಿರುವ ಸಪ್ತ ಮಂದಿರದ ವಿಗ್ರಹಗಳನ್ನು ಜೈಪುರದಲ್ಲಿ ನಿರ್ಮಿಸಲಾಗುತ್ತಿದೆ.
ಒಟ್ಟಾರೆಯಾಗಿ ರಾಮಮಂದಿರ ಸಂಕೀರ್ಣದ ಕಾಮಗಾರಿಯು ಜೂನ್ .2025ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…