ಲಕ್ನೋ: ಮಹಾರಾಷ್ಟ್ರದಲ್ಲಿ ನಡೆದ 2022ರ ಭಾರತ್ ಜೋಡೋ ರ್ಯಾಲಿಯಲ್ಲಿ ಸಾರ್ವಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದಾಖಲಾದ ಪ್ರಕರಣದಲ್ಲಿ ಕೋರ್ಟ್ಗೆ ಹಾಜರಾಗದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಲಕ್ನೋದ ನ್ಯಾಯಾಲಯ 200ರೂಗಳ ದಂಡ ವಿಧಿಸಿದೆ.
ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅಲೋಕ್ ವರ್ಮಾ ಈ ಆದೇಶ ಹೊರಡಿಸಿದ್ದಾರೆ. ಮಾರ್ಚ್.5ರಂದು ನ್ಯಾಯಾಲಯಕ್ಕೆ ಹಾಜರಾಗಲು ರಾಹುಲ್ ಗಾಂಧಿಗೆ ನೋಟಿಸ ಕಳುಹಿಸಲಾಗಿತ್ತು. ಆದರೆ ರಾಹುಲ್ ಗಾಂಧಿ ಅವರು, ಕೋರ್ಟ್ ಹಾಜರಾಗಲು ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ದಂಡ ವಿಧಿಸಿದೆ.
ಸಾವರ್ಕರ್ ಅವರು ಬ್ರಿಟೀಷರಿಗೆ ಸಹಾಯ ಮಾಡಿದ್ದರು. ಅಲ್ಲದೇ ಕ್ಷಮಾಧಾನ ಕೋರಿ ಪತ್ರವನ್ನೂ ಬರೆದಿದ್ದರು ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…