ಲಕ್ನೋ: ಮಹಾರಾಷ್ಟ್ರದಲ್ಲಿ ನಡೆದ 2022ರ ಭಾರತ್ ಜೋಡೋ ರ್ಯಾಲಿಯಲ್ಲಿ ಸಾರ್ವಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದಾಖಲಾದ ಪ್ರಕರಣದಲ್ಲಿ ಕೋರ್ಟ್ಗೆ ಹಾಜರಾಗದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಲಕ್ನೋದ ನ್ಯಾಯಾಲಯ 200ರೂಗಳ ದಂಡ ವಿಧಿಸಿದೆ.
ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅಲೋಕ್ ವರ್ಮಾ ಈ ಆದೇಶ ಹೊರಡಿಸಿದ್ದಾರೆ. ಮಾರ್ಚ್.5ರಂದು ನ್ಯಾಯಾಲಯಕ್ಕೆ ಹಾಜರಾಗಲು ರಾಹುಲ್ ಗಾಂಧಿಗೆ ನೋಟಿಸ ಕಳುಹಿಸಲಾಗಿತ್ತು. ಆದರೆ ರಾಹುಲ್ ಗಾಂಧಿ ಅವರು, ಕೋರ್ಟ್ ಹಾಜರಾಗಲು ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ದಂಡ ವಿಧಿಸಿದೆ.
ಸಾವರ್ಕರ್ ಅವರು ಬ್ರಿಟೀಷರಿಗೆ ಸಹಾಯ ಮಾಡಿದ್ದರು. ಅಲ್ಲದೇ ಕ್ಷಮಾಧಾನ ಕೋರಿ ಪತ್ರವನ್ನೂ ಬರೆದಿದ್ದರು ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…