ನವದೆಹಲಿ: ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ ಮಹಾಮಾರಿ ಕೋವಿಡ್ ಆತಂಕ ಇನ್ನೂ ಕಡಿಮೆಯಾಗಿಲ್ಲ. ಹೀಗಿರುವಾಗಲೇ ಇದೀಗ ಜನತೆಗೆ ಅಧ್ಯಯನ ವರದಿಯೊಂದು ಬಿಗ್ ಶಾಕ್ ನೀಡಿದೆ.
ಅನೇಕ ರೀತಿಯಲ್ಲಿ ಮನುಷ್ಯರನ್ನು ಕಾಡುತ್ತಲೇ ಬಂದಿರುವ ಕೋವಿಡ್ ವೈರಸ್, ಇದೀಗ ಹೃದಯಾಘಾತದ ರೂಪದಲ್ಲಿ ಭೀತಿ ಹೆಚ್ಚಿಸಿದೆ.
ಹೊಸ ಅಧ್ಯಯನದ ವರದಿ ಪ್ರಕಾರ ಕೋವಿಡ್ ಸಾಂಕ್ರಾಮಿಕ ರೋಗದ ಆರಂಭಿಕ ಅಂದರೆ ಮೊದಲ ಅಲೆಯಲ್ಲಿ ತೀವ್ರವಾದ ಕೋವಿಡ್-19 ಸೋಂಕಿಗೆ ಒಳಗಾಗಿದ್ದ ವ್ಯಕ್ತಿಗಳು ಹೃದಯಾಘಾತಕ್ಕೆ ಒಳಗಾಗುವ ಅಪಾಯ ಹೆಚ್ಚಿದೆ ಎಂದು ವರದಿಯಲ್ಲಿ ಬಹಿರಂಗವಾಗಿದೆ.
ಕೋವಿಡ್ ಸೋಂಕಿಗೆ ಒಳಗಾದವರಿಗೆ ಹೋಲಿಸಿದರೆ ಹೃದಯಾಘಾತ, ಸ್ಟ್ರೋಕ್ ಮತ್ತು ಮರಣವನ್ನು ಅನುಭವಿಸುವ ಸಾಧ್ಯತೆಯಿದೆ.
ಇದಲ್ಲದೇ ವೈರಸ್ನಿಂದ ಆಸ್ಪತ್ರೆಗೆ ದಾಖಲಾದವರಿಗೆ ಅಪಾಯವು ನಾಲ್ಕು ಪಟ್ಟು ಹೆಚ್ಚಾಗಿರುತ್ತದೆ ಎಂದು ವರದಿ ಬಿಗ್ ಶಾಕ್ ನೀಡಿದೆ.
ಇನ್ನು ಸಂಶೋಧನೆಗಳ ಪ್ರಕಾರ ನಿರ್ದಿಷ್ಟವಾಗಿ ವಿಭಿನ್ನ ರಕ್ತದ ಪ್ರಕಾರಗಳಿಗೆ ಸಂಬಂಧಿಸಿದ ಅಪಾಯಗಳನ್ನು ಒತ್ತಿ ಒತ್ತಿ ಹೇಳುತ್ತಿದೆ.
ಎ, ಬಿ ಮತ್ತು ಎಬಿ ರಕ್ತದ ಪ್ರಕಾರಗಳನ್ನು ಹೊಂದಿರುವ ವ್ಯಕ್ತಿಗಳಿಗೆ ಹೃದಯಾಘಾತದ ಅಪಾಯ ಹೆಚ್ಚು ಎಂದು ವರದಿಯೊಂದು ಆತಂಕಕ್ಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದು, ಜನತೆ ಭಾರೀ ಭಯಭೀತರಾಗಿದ್ದಾರೆ.
ಮೈಸೂರು : ಮೈಸೂರಿನ ರೇಸ್ಕ್ಲಬ್ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು…
ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…
ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್ಗೆ ಅನಧಿಕೃತ…
ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…