ನವದೆಹಲಿ: ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ ಮಹಾಮಾರಿ ಕೋವಿಡ್ ಆತಂಕ ಇನ್ನೂ ಕಡಿಮೆಯಾಗಿಲ್ಲ. ಹೀಗಿರುವಾಗಲೇ ಇದೀಗ ಜನತೆಗೆ ಅಧ್ಯಯನ ವರದಿಯೊಂದು ಬಿಗ್ ಶಾಕ್ ನೀಡಿದೆ.
ಅನೇಕ ರೀತಿಯಲ್ಲಿ ಮನುಷ್ಯರನ್ನು ಕಾಡುತ್ತಲೇ ಬಂದಿರುವ ಕೋವಿಡ್ ವೈರಸ್, ಇದೀಗ ಹೃದಯಾಘಾತದ ರೂಪದಲ್ಲಿ ಭೀತಿ ಹೆಚ್ಚಿಸಿದೆ.
ಹೊಸ ಅಧ್ಯಯನದ ವರದಿ ಪ್ರಕಾರ ಕೋವಿಡ್ ಸಾಂಕ್ರಾಮಿಕ ರೋಗದ ಆರಂಭಿಕ ಅಂದರೆ ಮೊದಲ ಅಲೆಯಲ್ಲಿ ತೀವ್ರವಾದ ಕೋವಿಡ್-19 ಸೋಂಕಿಗೆ ಒಳಗಾಗಿದ್ದ ವ್ಯಕ್ತಿಗಳು ಹೃದಯಾಘಾತಕ್ಕೆ ಒಳಗಾಗುವ ಅಪಾಯ ಹೆಚ್ಚಿದೆ ಎಂದು ವರದಿಯಲ್ಲಿ ಬಹಿರಂಗವಾಗಿದೆ.
ಕೋವಿಡ್ ಸೋಂಕಿಗೆ ಒಳಗಾದವರಿಗೆ ಹೋಲಿಸಿದರೆ ಹೃದಯಾಘಾತ, ಸ್ಟ್ರೋಕ್ ಮತ್ತು ಮರಣವನ್ನು ಅನುಭವಿಸುವ ಸಾಧ್ಯತೆಯಿದೆ.
ಇದಲ್ಲದೇ ವೈರಸ್ನಿಂದ ಆಸ್ಪತ್ರೆಗೆ ದಾಖಲಾದವರಿಗೆ ಅಪಾಯವು ನಾಲ್ಕು ಪಟ್ಟು ಹೆಚ್ಚಾಗಿರುತ್ತದೆ ಎಂದು ವರದಿ ಬಿಗ್ ಶಾಕ್ ನೀಡಿದೆ.
ಇನ್ನು ಸಂಶೋಧನೆಗಳ ಪ್ರಕಾರ ನಿರ್ದಿಷ್ಟವಾಗಿ ವಿಭಿನ್ನ ರಕ್ತದ ಪ್ರಕಾರಗಳಿಗೆ ಸಂಬಂಧಿಸಿದ ಅಪಾಯಗಳನ್ನು ಒತ್ತಿ ಒತ್ತಿ ಹೇಳುತ್ತಿದೆ.
ಎ, ಬಿ ಮತ್ತು ಎಬಿ ರಕ್ತದ ಪ್ರಕಾರಗಳನ್ನು ಹೊಂದಿರುವ ವ್ಯಕ್ತಿಗಳಿಗೆ ಹೃದಯಾಘಾತದ ಅಪಾಯ ಹೆಚ್ಚು ಎಂದು ವರದಿಯೊಂದು ಆತಂಕಕ್ಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದು, ಜನತೆ ಭಾರೀ ಭಯಭೀತರಾಗಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…