ದೇಶ- ವಿದೇಶ

ಕೋವಿಡ್‌-19 ಸೋಂಕಿನಿಂದ ಮನುಷ್ಯನ ರಕ್ತನಾಳಗಳು ಮುಪ್ಪಾಗುವ ಸಾಧ್ಯತೆ: ಸಂಶೋಧನೆಯಿಂದ ಬಹಿರಂಗ

ನವದೆಹಲಿ: ಕೋವಿಡ್-19 ಸೋಂಕಿನಿಂದ ಮನುಷ್ಯನ ರಕ್ತನಾಳಗಳು ಮುಪ್ಪಾಗುವ ಸಾಧ್ಯತೆ ಇದೆ ಎಂದು ಸಂಶೋಧನೆಯೊಂದು ತಿಳಿಸಿದೆ.

ಕೊರೊನಾ ಸೋಂಕಿನಿಂದ ಮನುಷ್ಯನ ರಕ್ತನಾಳಗಳು 5 ವರ್ಷ ವಯಸ್ಸಾದಂತೆ ಪರಿವರ್ತನೆಯಾಗುತ್ತದೆ ಎಂದು ಹೇಳಿದೆ. ರಕ್ತನಾಳ ಮುಪ್ಪಾಗುವಿಕೆ ಸಾಧ್ಯತೆಯ ತೀವ್ರತೆ ಮಹಿಳೆಯರಲ್ಲಿ ಹೆಚ್ಚು ಎಂದು ಅದು ಎಚ್ಚರಿಸಿದೆ.

2020ರಿಂದ 22ರಲ್ಲಿ 16 ದೇಶಗಳ 2390 ಜನರನ್ನು ಅಧ್ಯಯನಕ್ಕೊಳಪಡಿಸಿರುವ ಪ್ಯಾರಿಸ್‌ ದೇಶದ ತಜ್ಞರು ಇದನ್ನು ತಿಳಿಸಿದ್ದಾರೆ. ತನ್ನ ಸಹಜ ವಯಸ್ಸಿಗಿಂತ ರಕ್ತನಾಳಗಳ ವಯಸ್ಸು ಹೆಚ್ಚಳವಾಗಿ ರಕ್ತನಾಳಗಳು ಗಟ್ಟಿಯಾಗುತ್ತಿವೆ. ಇದರಿಂದ ಉಸಿರಾಟದ ಸಮಸ್ಯೆ, ಆಯಾಸ, ಪಾಶ್ರ್ವವಾಯು, ಹೃದಯಾಘಾತದಂತಹ, ಹೃದಯ ಮತ್ತು ರಕ್ತನಾಳಗಳಿಗೆ ಸಂಬಂಧಪಟ್ಟ ಕಾಯಿಲೆಗಳಿಗೆ ತುತ್ತಾಗುವ ಅಪಾಯ ಹೆಚ್ಚಿಸುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago