ನವದೆಹಲಿ: ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದ್ದು, ತನಿಖೆಗೆ ಆದೇಶ ನೀಡಲಾಗಿದೆ.
ಈ ಕುರಿತು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರು ಆದೇಶ ಹೊರಡಿಸಿದ್ದಾರೆ.
ನಿನ್ನೆ ಸದನವನ್ನು ಮುಂದೂಡಿದ ಬಳಿಕ ಪರಿಶೀಲನೆ ವೇಳೆ ಆಸನ ಸಂಖ್ಯೆ 222ರಲ್ಲಿ ಭದ್ರತಾ ಸಿಬ್ಬಂದಿ ಕಂತೆ ಕಂತೆ ನೋಟುಗಳನ್ನೆಲ್ಲಾ ವಶಪಡಿಸಿಕೊಂಡಿದ್ದಾರೆ.
ಸದನದ ಶಿಷ್ಟಾಚಾರದಂತೆ ತನಿಖೆಗೆ ಆದೇಶ ನೀಡಲಾಗಿದೆ ಎಂದು ಜಗದೀಪ್ ಧನಕರ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಜಗದೀಪ್ ಧನಕರ್ ಅವರು, ಈ ಬಗ್ಗೆ ಸದನಕ್ಕೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ನೋಟುಗಳು ನಕಲಿಯೋ ಅಥವಾ ಅಸಲಿಯೋ ಎಂಬುದು ತಿಳಿದ ಬಂದಿಲ್ಲ ಎಂದು ಹೇಳಿದ್ದಾರೆ.
ಇನ್ನು ರಾಜ್ಯಸಭೆಯಲ್ಲಿ ಸಭಾಪತಿ ಹೇಳಿಕೆ ಗದ್ದಲಕ್ಕೆ ಕಾರಣವಾಗಿದ್ದು, ತನಿಖೆ ಪೂರ್ಣಗೊಳ್ಳದ ಹೊರತು ಸಭಾಪತಿ ಸದಸ್ಯರ ಹೆಸರು ಹೇಳಬಾರದಿತ್ತು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…