ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ.
ಸೈಬರ್ ಭದ್ರತೆಯು ಈಗ ಕೇವಲ ಹಣದ ನಷ್ಟದ ವಿಷಯವಲ್ಲ. ಇದು ನೇರವಾಗಿ ದೇಶದ ಆಂತರಿಕ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ದೆಹಲಿಯಲ್ಲಿ ನಡೆದ ಸೈಬರ್ ವಂಚನೆಗಳನ್ನ ಎದುರಿಸುವುದು ಮತ್ತು ಪರಿಸರ ವ್ಯವಸ್ಥೆಯನ್ನು ಧ್ವಂಸಗೊಳಿಸುವುದು ಎಂಬ ಸಿಬಿಐ ರಾಷ್ಟ್ರೀಯ ಸಮ್ಮೇಳನದಲ್ಲಿ ಗೃಹ ಸಚಿವ ಅಮಿತ್ ಶಾ ಮಾತನಾಡಿದರು.
ದೇಶದಲ್ಲಿ ಸರಾಸರಿ ಪ್ರತಿ 37 ಸೆಕೆಂಡಿಗೆ ಒಬ್ಬ ವ್ಯಕ್ತಿ ಸೈಬರ್ ವಂಚನೆಗೆ ಬಲಿಯಾಗುತ್ತಿದ್ದಾನೆ ಎಂಬ ಆಘಾತಕಾರಿ ಮಾಹಿತಿಯನ್ನು ಅವರು ಹಂಚಿಕೊಂಡರು.
ಇಲ್ಲಿಯವರೆಗೆ ದೇಶದಲ್ಲಿ ಸುಮಾರು 20,000 ಕೋಟಿ ರೂಪಾಯಿ ವಂಚನೆಯಾಗಿದ್ದು, ಅದರಲ್ಲಿ 8189 ಕೋಟಿ ರೂಪಾಯಿಗಳನ್ನು ಫ್ರೀಜ್ ಮಾಡಲು ಅಥವಾ ಸಂತ್ರಸ್ತರಿಗೆ ಮರಳಿ ಕೊಡಿಸಲು ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಿದರು.
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…