ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ.
ಸೈಬರ್ ಭದ್ರತೆಯು ಈಗ ಕೇವಲ ಹಣದ ನಷ್ಟದ ವಿಷಯವಲ್ಲ. ಇದು ನೇರವಾಗಿ ದೇಶದ ಆಂತರಿಕ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ದೆಹಲಿಯಲ್ಲಿ ನಡೆದ ಸೈಬರ್ ವಂಚನೆಗಳನ್ನ ಎದುರಿಸುವುದು ಮತ್ತು ಪರಿಸರ ವ್ಯವಸ್ಥೆಯನ್ನು ಧ್ವಂಸಗೊಳಿಸುವುದು ಎಂಬ ಸಿಬಿಐ ರಾಷ್ಟ್ರೀಯ ಸಮ್ಮೇಳನದಲ್ಲಿ ಗೃಹ ಸಚಿವ ಅಮಿತ್ ಶಾ ಮಾತನಾಡಿದರು.
ದೇಶದಲ್ಲಿ ಸರಾಸರಿ ಪ್ರತಿ 37 ಸೆಕೆಂಡಿಗೆ ಒಬ್ಬ ವ್ಯಕ್ತಿ ಸೈಬರ್ ವಂಚನೆಗೆ ಬಲಿಯಾಗುತ್ತಿದ್ದಾನೆ ಎಂಬ ಆಘಾತಕಾರಿ ಮಾಹಿತಿಯನ್ನು ಅವರು ಹಂಚಿಕೊಂಡರು.
ಇಲ್ಲಿಯವರೆಗೆ ದೇಶದಲ್ಲಿ ಸುಮಾರು 20,000 ಕೋಟಿ ರೂಪಾಯಿ ವಂಚನೆಯಾಗಿದ್ದು, ಅದರಲ್ಲಿ 8189 ಕೋಟಿ ರೂಪಾಯಿಗಳನ್ನು ಫ್ರೀಜ್ ಮಾಡಲು ಅಥವಾ ಸಂತ್ರಸ್ತರಿಗೆ ಮರಳಿ ಕೊಡಿಸಲು ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಿದರು.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…