ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ.
ಸೈಬರ್ ಭದ್ರತೆಯು ಈಗ ಕೇವಲ ಹಣದ ನಷ್ಟದ ವಿಷಯವಲ್ಲ. ಇದು ನೇರವಾಗಿ ದೇಶದ ಆಂತರಿಕ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ದೆಹಲಿಯಲ್ಲಿ ನಡೆದ ಸೈಬರ್ ವಂಚನೆಗಳನ್ನ ಎದುರಿಸುವುದು ಮತ್ತು ಪರಿಸರ ವ್ಯವಸ್ಥೆಯನ್ನು ಧ್ವಂಸಗೊಳಿಸುವುದು ಎಂಬ ಸಿಬಿಐ ರಾಷ್ಟ್ರೀಯ ಸಮ್ಮೇಳನದಲ್ಲಿ ಗೃಹ ಸಚಿವ ಅಮಿತ್ ಶಾ ಮಾತನಾಡಿದರು.
ದೇಶದಲ್ಲಿ ಸರಾಸರಿ ಪ್ರತಿ 37 ಸೆಕೆಂಡಿಗೆ ಒಬ್ಬ ವ್ಯಕ್ತಿ ಸೈಬರ್ ವಂಚನೆಗೆ ಬಲಿಯಾಗುತ್ತಿದ್ದಾನೆ ಎಂಬ ಆಘಾತಕಾರಿ ಮಾಹಿತಿಯನ್ನು ಅವರು ಹಂಚಿಕೊಂಡರು.
ಇಲ್ಲಿಯವರೆಗೆ ದೇಶದಲ್ಲಿ ಸುಮಾರು 20,000 ಕೋಟಿ ರೂಪಾಯಿ ವಂಚನೆಯಾಗಿದ್ದು, ಅದರಲ್ಲಿ 8189 ಕೋಟಿ ರೂಪಾಯಿಗಳನ್ನು ಫ್ರೀಜ್ ಮಾಡಲು ಅಥವಾ ಸಂತ್ರಸ್ತರಿಗೆ ಮರಳಿ ಕೊಡಿಸಲು ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಿದರು.
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…
ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…