ಕೊಲಂಬೊ(ಶ್ರೀಲಂಕಾ) : ದಿತ್ವಾ ಚಂಡಮಾರುತದಿಂದ ತೀವ್ರ ಸಂಕಷ್ಟದಲ್ಲಿರುವ ಶ್ರೀಲಂಕಾಕ್ಕೆ ಭಾರತ ಸಹಾಯ ಹಸ್ತ ಚಾಚಿದೆ.
ಭಾರತವು ‘ಆಪರೇಷನ್ ಸಾಗರ್ ಬಂಧು’ ಹೆಸರಿನಲ್ಲಿ ೮೦ ರಾಷ್ಟ್ರೀಯ ವಿಪತ್ತು ಕಾರ್ಯಾಚರಣೆ ಪಡೆ (ಎನ್ಡಿಆರ್ಎಫ್) ಸಿಬ್ಬಂದಿಯನ್ನು ಒಳಗೊಂಡ ಎರಡು ರಕ್ಷಣಾ ತಂಡಗಳನ್ನು ದ್ವೀಪ ರಾಷ್ಟ್ರಕ್ಕೆ ಕಳುಹಿಸಿದೆ. ಭಾರತೀಯರೂ ಸೇರಿದಂತೆ ಸಂಕಷ್ಟದಲ್ಲಿ ಸಿಲುಕಿರುವವರ ರಕ್ಷಣೆಗೆ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ಗಳು ಹೈಬ್ರಿಡ್ ರಕ್ಷಣಾ ಕಾರ್ಯಾಚರಣೆಗಳನ್ನು ಆರಂಭಿಸಿದೆ.
ಇದನ್ನು ಓದಿ: ಖಾಸಗಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿ : ಮಾಧ್ಯಮದವರಿಗೆ ನೋ ಬೈಟ್ ಎಂದ ಸಿಎಂ
ಈ ಕುರಿತು ಭಾರತದ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಶ್ರೀಲಂಕಾದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಎನ್ಡಿಆರ್ಎಫ್ ಸಿಬ್ಬಂದಿ ಅಲ್ಲಿಗೆ ಧಾವಿಸಿದ್ದಾರೆ. ಸ್ಥಳೀಯ ಅಽಕಾರಿಗಳೊಂದಿಗೆ ನಿಕಟ ಸಮನ್ವಯ ಸಾಽಸಲಿದ್ದಾರೆ ಎಂದು ತಿಳಿಸಿದ್ದಾರೆ.
ಲಂಕಾದ ಕೋಟ್ಮಲೆಯಲ್ಲಿ ಸಿಲುಕಿದ್ದ ಭಾರತೀಯರು, ವಿದೇಶಿ ಪ್ರಜೆಗಳು ಮತ್ತು ಶ್ರೀಲಂಕಾದವರು ಸೇರಿದಂತೆ ೨೪ ಮಂದಿಯನ್ನು ಗರುಡ ಕಮಾಂಡೋಗಳು ರಕ್ಷಿಸಿ ಕೊಲಂಬೊಗೆ ಸ್ಥಳಾಂತರಿಸಿದ್ದಾರೆ ಎಂದು ಭಾರತೀಯ ವಾಯುಪಡೆ ಭಾನುವಾರ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…