ನವದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಆಂಧ್ರ ಹಾಗೂ ಒಡಿಶಾಗೆ ಚಂಡಮಾರುತ ಅಪ್ಪಳಿಸಲಿದೆ.
ಮೊಂತಾ ಚಂಡಮಾರುತ ಅಪ್ಪಳಿಸಲಿರುವ ಪರಿಣಾಮ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇದನ್ನು ಓದಿ: ಮೊಂತಾ ಚಂಡಮಾರುತ ಅಬ್ಬರ: ರಾಜ್ಯದಲ್ಲಿ 2 ದಿನ ಭಾರೀ ಮಳೆ
ನಾಳೆ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ತೀರ ಪ್ರದೇಶಕ್ಕೆ ಮೊಂತಾ ಚಂಡಮಾರುತ 110 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದ್ದು, ಇಡೀ ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಆಂಧ್ರಪ್ರದೇಶದ 23 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಮೊಂತಾ ಚಂಡಮಾರುತದಿಂದ ಮುಂದಿನ ಮೂರ್ನಾಲ್ಕು ದಿನ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಒಡಿಶಾ ಹಾಗೂ ತಮಿಳುನಾಡಿನಲ್ಲೂ ಹೈಅಲರ್ಟ್ ಘೋಷಣೆ ಮಾಡಲಾಗಿದ್ದು, ಅಕ್ಟೋಬರ್.30ರವರೆಗೂ ಒಡಿಶಾ ಸರ್ಕಾರವು ಎಲ್ಲಾ ಶಾಲೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಕಾಲೇಜುಗಳಿಗೆ ರಜೆ ನೀಡಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…