ಚೆನ್ನೈ: ತಮಿಳು ನಟ ದಳಪತಿ ವಿಜಯ್ ತಮಿಳಗ ವೆಟ್ರಿ ಕಳಗಂ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.
ಚೆನ್ನೈನಲ್ಲಿ ಗುರುವಾರ(ಆ.22) ನಟ ವಿಜಯ್ ಅವರು ಪಕ್ಷದ ನೂತನ ಧ್ವಜ ಬಿಡುಗಡೆ ಮಾಡಿದರು. ಈ ಮೂಲಕ 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ಸಿದ್ಧತೆ ಆರಂಭಿಸಿದ್ದಾರೆ.
ಟಿವಿಕೆ ಪಕ್ಷದ ಕಛೇರಿಯಲ್ಲಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅವರು ಪಕ್ಷದ ಧ್ವಜವನ್ನು ಬಿಡುಗಡೆ ಮಾಡಿದರು. ಈ ವೇಳೆ ಬೇರೆ ಬೇರೆ ಪಕ್ಷಗಳಿಂದಲೂ ಕೆಲ ನಾಯಕರು ಆಗಮಿಸಿದ್ದರು ಎಂದು ವರದಿಯಾಗಿದೆ.
ತಮಿಳಗ ವೆಟ್ರಿ ಕಳಗಂ ಎಂದರೆ ತಮಿಳುನಾಡು ವಿಜಯ್ ಪಕ್ಷ ಎಂದರ್ಥ. ಧ್ವಜ ಬಿಡುಗಡೆ ಬಳಿಕ ಮಾತನಾಡಿದ ಅವರು, ಸಮಾನತೆ, ಸಹೋದರತ್ವ, ಜಾತ್ಯಾತೀತತೆ ಮತ್ತು ಸಾಮಾಜಿಕ ನ್ಯಾಯದ ಹಾದಿಯಲ್ಲಿ ನಡೆಯುತ್ತ ಜನರ ಸೇವೆ ಮಾಡುತ್ತೇನೆ ಎಂದು ಭರವಸೆ ನೀಡುತ್ತೇನೆ ಎಂದು ಹೇಳಿದರು.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…