ಚೆನ್ನೈ: ತಮಿಳು ನಟ ದಳಪತಿ ವಿಜಯ್ ತಮಿಳಗ ವೆಟ್ರಿ ಕಳಗಂ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.
ಚೆನ್ನೈನಲ್ಲಿ ಗುರುವಾರ(ಆ.22) ನಟ ವಿಜಯ್ ಅವರು ಪಕ್ಷದ ನೂತನ ಧ್ವಜ ಬಿಡುಗಡೆ ಮಾಡಿದರು. ಈ ಮೂಲಕ 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ಸಿದ್ಧತೆ ಆರಂಭಿಸಿದ್ದಾರೆ.
ಟಿವಿಕೆ ಪಕ್ಷದ ಕಛೇರಿಯಲ್ಲಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅವರು ಪಕ್ಷದ ಧ್ವಜವನ್ನು ಬಿಡುಗಡೆ ಮಾಡಿದರು. ಈ ವೇಳೆ ಬೇರೆ ಬೇರೆ ಪಕ್ಷಗಳಿಂದಲೂ ಕೆಲ ನಾಯಕರು ಆಗಮಿಸಿದ್ದರು ಎಂದು ವರದಿಯಾಗಿದೆ.
ತಮಿಳಗ ವೆಟ್ರಿ ಕಳಗಂ ಎಂದರೆ ತಮಿಳುನಾಡು ವಿಜಯ್ ಪಕ್ಷ ಎಂದರ್ಥ. ಧ್ವಜ ಬಿಡುಗಡೆ ಬಳಿಕ ಮಾತನಾಡಿದ ಅವರು, ಸಮಾನತೆ, ಸಹೋದರತ್ವ, ಜಾತ್ಯಾತೀತತೆ ಮತ್ತು ಸಾಮಾಜಿಕ ನ್ಯಾಯದ ಹಾದಿಯಲ್ಲಿ ನಡೆಯುತ್ತ ಜನರ ಸೇವೆ ಮಾಡುತ್ತೇನೆ ಎಂದು ಭರವಸೆ ನೀಡುತ್ತೇನೆ ಎಂದು ಹೇಳಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…