ನವದೆಹಲಿ: ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನ ಸದ್ಯದಲೇ ಆಗಲಿದ್ದು, ಸದನದಲ್ಲಿ ಧ್ವನಿ ಎತ್ತುವವರಿಗೆ ಅವಕಾಶ ನೀಡಬೇಕಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಇಂದು(ಏಪ್ರಿಲ್.4) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಷ್ಟೇ ವಿಧಾನ ಪರಿಷತ್ ಸದಸ್ಯರ ಆಯ್ಕೆ ಬಗ್ಗೆ ಚರ್ಚೆ ಮಾಡಿದ್ದು, ಕಾರ್ಯಕರ್ತರಿಗೆ ಅವಕಾಶ ನೀಡಬೇಕೆಂಬುದು ನಮ್ಮ ಅಭಿಪ್ರಾಯವಾಗಿದೆ. ಅಲ್ಲದೇ ಸದನದಲ್ಲಿ ಧ್ವನಿ ಎತ್ತುವವರಿಗೆ ಪಕ್ಷದಲ್ಲಿ ಸ್ಥಾನ ಕೊಡಬೇಕಾಗಿದೆ. ಹೀಗಾಗಿ ಸದ್ಯದಲ್ಲೇ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ನಿರ್ದೇಶನವಾಗಲಿದೆ ಎಂದು ಹೇಳಿದರು.
ಇನ್ನು ನಮ್ಮ ಪಕ್ಷದಿಂದ ಖಾಲಿ ಇರುವ ನಿರುದ್ಯೋಗಿಗಳಿಗೆ ಅವಕಾಶ ನೀಡಿದಂತೆ ಆಗಬಾರದು. ಹಾಗಾಗಿ ಉತ್ತಮವವಾಗಿ ಮಾತನಾಡುವಂತಹ ಪ್ರತಿನಿಧಿಗಳಿಗೆ ಸ್ಥಾನ ನೀಡಬೇಕೆಂಬುದು ನಮ್ಮ ಅಭಿಪ್ರಾಯವಾಗಿದೆ ಎಂದರು.
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…