Death of 5 Tigers; Forest Department Needs to Wake Up
ನವದೆಹಲಿ: ಗಡಿ ಜಿಲ್ಲೆ ಚಾಮರಾಜನಗರದ ಮಲೆಮಹದೇಶ್ವರ ಅರಣ್ಯ ಪ್ರದೇಶದಲ್ಲಿ ವಿಷಪಾಷಣದಿಂದ ಐದು ಹುಲಿಗಳು ಸಾವನ್ನಪ್ಪಿದ್ದ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.
ಅರಣ್ಯದಲ್ಲಿ ಅರಣ್ಯ ಸಿಬ್ಬಂದಿಗಳ ಕೊರತೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಐದು ಹುಲಿಗಳ ಸಾವಿನ ಪ್ರಕರಣ ಸಂಬಂಧ ಪ್ರಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಮಹದೇಶ್ವರ ಬೆಟ್ಟ ಅರಣ್ಯ ಪ್ರದೇಶದಲ್ಲಿ ಕಳೆದ ತಿಂಗಳು ಒಂದು ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿಗಳು ಸಾವನ್ನಪ್ಪಿದ್ದವು. ಅರಣ್ಯಾಧಿಕಾರಿಗಳು ಹಾಗೂ ಅರಣ್ಯ ವೀಕ್ಷಕರ ಹುದ್ದೆಗಳಲ್ಲಿ ಶೇಕಡಾ.80ರಷ್ಟು ಖಾಲಿ ಇವೆ. ದೊಡ್ಡ ಸಂಖ್ಯೆಯಲ್ಲಿ ಹುದ್ದೆ ಖಾಲಿ ಇರುವುದು ಸರಿಯಲ್ಲ ಎಂದು ನ್ಯಾಯಾಲಯ ಬೇಸರ ವ್ಯಕ್ತಪಡಿಸಿದೆ. ಮಾನವ ಹಾಗೂ ಪ್ರಾಣಿ ಸಂಘರ್ಷಕ್ಕೆ ಎಲ್ಲಾ ರಾಜ್ಯಗಳು ಶಾಶ್ವತ ಪರಿಹಾರ ಕಂಡುಕೊಳ್ಳುವ ನಿರ್ದೇಶನ ನೀಡಿದೆ.
ಕರ್ನಾಟಕ ಸರ್ಕಾರದೊಂದಿಗೆ ಪರಿಸರ, ಅರಣ್ಯ ಹಾಗೂ ಹವಮಾನ ಬದಲಾವಣೆ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…