ದೇಶ- ವಿದೇಶ

ಚೀನಾದಲ್ಲಿ HMPV ಸೋಂಕಿನ ಪ್ರಮಾಣ ಇಳಿಕೆ

ಬೀಜಿಂಗ್:‌ ಉತ್ತರ ಚೀನಾದಲ್ಲಿ ಎಚ್‌ಎಂಪಿವಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ ಎಂದು ಅಲ್ಲಿನ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಚೀನಾದ ರೋಗ ನಿಯಂತ್ರಣ ಮತ್ತು ತಡೆ ಕೇಂದ್ರದ ಸಂಶೋಧಕ ವಾಂಗ್‌ ಲಿಪಿಂಗ್‌, ಹ್ಯೂಮನ್‌ ಮೆಟಾನ್ಯುಮೋ ವೈರದ್(ಎಚ್‌ಎಂಪಿವಿ) ಹೊಸದಲ್ಲ. ತುಂಬಾ ವರ್ಷಗಳಿಂದ ಇದೆ ಎಂದು ಹೇಳಿದ್ದಾರೆ.

ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಅದರಲ್ಲೂ ಮಕ್ಕಳಲ್ಲಿ ಸೋಂಕಿತರ ಸಂಖ್ಯೆ ಪ್ರಮಾಣ ಕ್ಷೀಣಿಸಿದೆ ಎಂದು ತಿಳಿಸಿದ್ದಾರೆ.

ಉಸಿರಾಟದ ಸಮಸ್ಯೆಯು ಈ ಹಿಂದೆ ಇದ್ದ ರೋಗಗಳಿಂದಲೇ ಉಂಟಾಗಿದೆ ಹೊರತು ಹೊಸ ಸಾಂಕ್ರಾಮಿಕ ರೋಗ ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

36 mins ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

3 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

7 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

23 hours ago