ದೇಶ- ವಿದೇಶ

ಕೇಂದ್ರ ಸರ್ಕಾರದಿಂದ ರೈತರಿಗೆ ದೀಪಾವಳಿ ಗಿಫ್ಟ್‌

ನವದೆಹಲಿ: ಕೇಂದ್ರ ಸರ್ಕಾರ ಅನ್ನದಾತರಿಗೆ ಬೆಳಕಿನ ಹಬ್ಬ ದೀಪಾವಳಿಯ ಗಿಫ್ಟ್‌ ನೀಡಿದ್ದು, ಭತ್ತದ ಬೆಂಬಲ ಬೆಲೆ ಹೆಚ್ಚಳ ಮಾಡಿದೆ.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಅಗತ್ಯ ಮಾಹಿತಿ ನೀಡಿದರು.

1310 ರೂಪಾಯಿ ಇದ್ದ ಭತ್ತಕ್ಕೆ 2300 ರೂ ಬೆಂಬಲ ಬೆಲೆ ಹೆಚ್ಚಿಸಲಾಗಿದ್ದು, ಪ್ರಸಕ್ತ ಮುಂಗಾರು ಹಂಗಾಮಿನ 185 ಲಕ್ಷ ಟನ್‌ ಭತ್ತ ಹಾಗೂ 124 ಲಕ್ಷ ಟನ್‌ ಅಕ್ಕಿ ಸಂಗ್ರಹಕ್ಕೆ ಯೋಜನೆ ಹಾಕಿಕೊಂಡಿದೆ ಎಂದು ಮಾಹಿತಿ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಭತ್ತ ಸಂಗ್ರಹಕ್ಕೆ ಸಾಕಷ್ಟು ಸ್ಥಳವಿದೆ. ಆದ್ದರಿಂದ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಮೃತಪಟ್ಟಿತು. ಅದಕ್ಕೆ 10…

23 mins ago

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

36 mins ago

ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ : ಯತೀಂದ್ರ ಸಿದ್ದರಾಮಯ್ಯ

ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ…

1 hour ago

ಅಧಿಕಾರ ಹಂಚಿಕೆ ಪ್ರಸ್ತಾವವೇ ನಡೆದಿಲ್ಲ : ಗೃಹ ಸಚಿವ ಪರಮೇಶ್ವರ್‌

ಮೈಸೂರು : ಪಕ್ಷದೊಳಗೆ ಮುಖ್ಯಮಂತ್ರಿ ಅಥವಾ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಅಧಿಕಾರ ಹಂಚಿಕೆಯ ಪ್ರಸ್ತಾವವೇ ನಡೆದಿಲ್ಲ. ಹೈಕಮಾಂಡ್ ಸುಮ್ಮನಿದೆ ಎಂದರೆ…

1 hour ago

ಅಧಿಕಾರ ಯಾರಿಗೂ ಶಾಶ್ವತ ಅಲ್ಲ : ಯತೀಂದ್ರಗೆ ಟಾಂಗ್‌ ನೀಡಿದ ಶಾಸಕ ತನ್ವೀರ್‌

ಮೈಸೂರು : ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಒಪ್ಪುತ್ತೇವೆ ಎಂದು ಶಾಸಕ ತನ್ವೀರ್‌ಸೇಠ್ ಹೇಳಿದರು. 5…

1 hour ago

ಮೈಸೂರು | ಉಯಯಗಿರಿ, ಕುವೆಂಪುನಗರಕ್ಕೆ ಮತ್ತೊಂದು ಠಾಣೆ, ಅಗತ್ಯ ಸೌಲಭ್ಯಕ್ಕೆ ಬದ್ಧ ; ಹೋಂ ಮಿನಿಸ್ಟರ್‌

ಮೈಸೂರು : ಬೆಂಗಳೂರಿನಲ್ಲಿ ಸಂಚಾರ ಉಲ್ಲಂಘನೆಯ ಪ್ರಕರಣಗಳಲ್ಲಿ ವಸೂಲಾಗುವ ಶುಲ್ಕದ ಮೊತ್ತದಲ್ಲಿ ಶೇ.50ರಷ್ಟು ಸರ್ಕಾರಕ್ಕೆ ಮತ್ತು ಇಲಾಖೆಯಲ್ಲಿ ಬಳಸಲಾಗುತ್ತಿದ್ದು, ಅದೇ…

2 hours ago