ನವದೆಹಲಿ: ಕೇಂದ್ರ ಸರ್ಕಾರ ಅನ್ನದಾತರಿಗೆ ಬೆಳಕಿನ ಹಬ್ಬ ದೀಪಾವಳಿಯ ಗಿಫ್ಟ್ ನೀಡಿದ್ದು, ಭತ್ತದ ಬೆಂಬಲ ಬೆಲೆ ಹೆಚ್ಚಳ ಮಾಡಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಅಗತ್ಯ ಮಾಹಿತಿ ನೀಡಿದರು.
1310 ರೂಪಾಯಿ ಇದ್ದ ಭತ್ತಕ್ಕೆ 2300 ರೂ ಬೆಂಬಲ ಬೆಲೆ ಹೆಚ್ಚಿಸಲಾಗಿದ್ದು, ಪ್ರಸಕ್ತ ಮುಂಗಾರು ಹಂಗಾಮಿನ 185 ಲಕ್ಷ ಟನ್ ಭತ್ತ ಹಾಗೂ 124 ಲಕ್ಷ ಟನ್ ಅಕ್ಕಿ ಸಂಗ್ರಹಕ್ಕೆ ಯೋಜನೆ ಹಾಕಿಕೊಂಡಿದೆ ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಭತ್ತ ಸಂಗ್ರಹಕ್ಕೆ ಸಾಕಷ್ಟು ಸ್ಥಳವಿದೆ. ಆದ್ದರಿಂದ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…