ನವದೆಹಲಿ: ರಾಮನಗರಿ ಅಯೋಧ್ಯೆಯಲ್ಲಿ 25 ಲಕ್ಷಕ್ಕೂ ಹೆಚ್ಚು ದೀಪ ಬೆಳಗಿಸಿ ಗಿನ್ನಿಸ್ ದಾಖಲೆ ನಿರ್ಮಿಸಲಾಗಿದೆ.
25 ಲಕ್ಷಕ್ಕೂ ಹೆಚ್ಚಿನ ಮಣ್ಣಿನ ದೀಪಗಳನ್ನು ಒಟ್ಟಿಗೆ ಬೆಳಗಿಸಲಾಗಿದೆ. ಇದರೊಂದಿಗೆ ವೇದಾಚಾರ್ಯರು ಏಕಕಾಲದಲ್ಲಿ ಆರತಿ ಮಾಡುವ ಮೂಲಕ ಎರಡು ದಾಖಲೆ ನಿರ್ಮಾಣ ಮಾಡಿದ್ದಾರೆ.
ಹೆಚ್ಚಿನ ಜನರು ಏಕಕಾಲದಲ್ಲಿ ಆರತಿ ಬೆಳಗುವುದು ಹಾಗೂ ದೀಪಗಳ ದೊಡ್ಡ ಪ್ರದರ್ಶನಕ್ಕಾಗಿ ಮಾರ್ಗಸೂಚಿಗಳ ಅನ್ವಯ ಗಿನ್ನಿಸ್ ರೆಕಾರ್ಡ್ ಪ್ರಶಸ್ತಿ ಪಡೆದಿದೆ.
ವರ್ಷದಿಂದ ವರ್ಷಕ್ಕೆ ದೀಪೋತ್ಸವ ದಾಖಲೆ ಮುರಿಯುತ್ತಿದ್ದು, ಮುಂದಿನ ಬಾರಿಯೂ 50 ಲಕ್ಷ ದೀಪಗಳನ್ನು ಬೆಳಗಿಸಲು ಈಗಾಗಲೇ ಅಂದಾಜು ಮಾಡಿಕೊಳ್ಳಲಾಗಿದೆ.
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…