ನವದೆಹಲಿ: ರಾಮನಗರಿ ಅಯೋಧ್ಯೆಯಲ್ಲಿ 25 ಲಕ್ಷಕ್ಕೂ ಹೆಚ್ಚು ದೀಪ ಬೆಳಗಿಸಿ ಗಿನ್ನಿಸ್ ದಾಖಲೆ ನಿರ್ಮಿಸಲಾಗಿದೆ.
25 ಲಕ್ಷಕ್ಕೂ ಹೆಚ್ಚಿನ ಮಣ್ಣಿನ ದೀಪಗಳನ್ನು ಒಟ್ಟಿಗೆ ಬೆಳಗಿಸಲಾಗಿದೆ. ಇದರೊಂದಿಗೆ ವೇದಾಚಾರ್ಯರು ಏಕಕಾಲದಲ್ಲಿ ಆರತಿ ಮಾಡುವ ಮೂಲಕ ಎರಡು ದಾಖಲೆ ನಿರ್ಮಾಣ ಮಾಡಿದ್ದಾರೆ.
ಹೆಚ್ಚಿನ ಜನರು ಏಕಕಾಲದಲ್ಲಿ ಆರತಿ ಬೆಳಗುವುದು ಹಾಗೂ ದೀಪಗಳ ದೊಡ್ಡ ಪ್ರದರ್ಶನಕ್ಕಾಗಿ ಮಾರ್ಗಸೂಚಿಗಳ ಅನ್ವಯ ಗಿನ್ನಿಸ್ ರೆಕಾರ್ಡ್ ಪ್ರಶಸ್ತಿ ಪಡೆದಿದೆ.
ವರ್ಷದಿಂದ ವರ್ಷಕ್ಕೆ ದೀಪೋತ್ಸವ ದಾಖಲೆ ಮುರಿಯುತ್ತಿದ್ದು, ಮುಂದಿನ ಬಾರಿಯೂ 50 ಲಕ್ಷ ದೀಪಗಳನ್ನು ಬೆಳಗಿಸಲು ಈಗಾಗಲೇ ಅಂದಾಜು ಮಾಡಿಕೊಳ್ಳಲಾಗಿದೆ.
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…
ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಖಾತೆಗೆ ವರ್ಗಾವಣೆ ಮಾಡಿಸಿದ್ದಾರೆ. ಹೀಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಕ್ಕಾಗಿ…