ನವದೆಹಲಿ: ರಾಮನಗರಿ ಅಯೋಧ್ಯೆಯಲ್ಲಿ 25 ಲಕ್ಷಕ್ಕೂ ಹೆಚ್ಚು ದೀಪ ಬೆಳಗಿಸಿ ಗಿನ್ನಿಸ್ ದಾಖಲೆ ನಿರ್ಮಿಸಲಾಗಿದೆ.
25 ಲಕ್ಷಕ್ಕೂ ಹೆಚ್ಚಿನ ಮಣ್ಣಿನ ದೀಪಗಳನ್ನು ಒಟ್ಟಿಗೆ ಬೆಳಗಿಸಲಾಗಿದೆ. ಇದರೊಂದಿಗೆ ವೇದಾಚಾರ್ಯರು ಏಕಕಾಲದಲ್ಲಿ ಆರತಿ ಮಾಡುವ ಮೂಲಕ ಎರಡು ದಾಖಲೆ ನಿರ್ಮಾಣ ಮಾಡಿದ್ದಾರೆ.
ಹೆಚ್ಚಿನ ಜನರು ಏಕಕಾಲದಲ್ಲಿ ಆರತಿ ಬೆಳಗುವುದು ಹಾಗೂ ದೀಪಗಳ ದೊಡ್ಡ ಪ್ರದರ್ಶನಕ್ಕಾಗಿ ಮಾರ್ಗಸೂಚಿಗಳ ಅನ್ವಯ ಗಿನ್ನಿಸ್ ರೆಕಾರ್ಡ್ ಪ್ರಶಸ್ತಿ ಪಡೆದಿದೆ.
ವರ್ಷದಿಂದ ವರ್ಷಕ್ಕೆ ದೀಪೋತ್ಸವ ದಾಖಲೆ ಮುರಿಯುತ್ತಿದ್ದು, ಮುಂದಿನ ಬಾರಿಯೂ 50 ಲಕ್ಷ ದೀಪಗಳನ್ನು ಬೆಳಗಿಸಲು ಈಗಾಗಲೇ ಅಂದಾಜು ಮಾಡಿಕೊಳ್ಳಲಾಗಿದೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…