ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಪಕ್ಷಕ್ಕೆ ಭಾರೀ ಮುಖಭಂಗವಾಗಿದ್ದು, ಕಾಂಗ್ರೆಸ್ ಮತ್ತು ಎನ್ಸಿ ಮೈತ್ರಿಕೂಟ ಗೆಲುವು ಸಾಧಿಸಿದೆ.
ಬಿಜೆಪಿ 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿಗೆ ಹೀನಾಯ ಸೋಲಾಗಿದೆ. ಆರ್ಟಿಕಲ್ 370 ರದ್ದನ್ನು ಜಮ್ಮು-ಕಾಶ್ಮೀರದ ಜನತೆ ಒಪ್ಪಿಕೊಂಡಿದ್ದರು ಎನ್ನಲಾಗಿದ್ದು, ಬಿಜೆಪಿ ಸೋಲಿಗೆ ಕಾರಣ ಏನು ಎಂಬುದನ್ನು ಅಧ್ಯಯನ ಮಾಡಬೇಕಿದೆ.
90 ವಿಧಾನಸಭಾ ಕ್ಷೇತ್ರಗಳಿರುವ ಜಮ್ಮು-ಕಾಶ್ಮೀರದಲ್ಲಿ ದಶಕದ ಬಳಿಕ ಚುನಾವಣೆ ನಡೆದಿದೆ. ಆದರೆ ನಾವೇ ಹ್ಯಾಟ್ರಿಕ್ ಗೆಲುವು ಸಾಧಿಸುತ್ತೇವೆ ಎಂಬ ಆಸೆಯಲ್ಲಿದ್ದ ಬಿಜೆಪಿ ನಾಯಕರಿಗೆ ಈಗ ಬಿಗ್ ಶಾಕ್ ಎದುರಾಗಿದೆ.
ಚುನಾವಣೋತ್ತರ ಸಮೀಕ್ಷೆಗಳು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟಕ್ಕೆ ಮುನ್ನಡೆ ಇಲ್ಲವೇ ಸರಳ ಬಹುಮತದ ಸುಳಿವು ನೀಡಿದ್ದವು. ಈ ಸಮೀಕ್ಷೆ ವರದಿಗಳು ಈಗ ನಿಜವಾಗಿದ್ದು, ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟದ ನಾಯಕರ ಮುಖದಲ್ಲಿ ಮಂದಹಾಸ ಮನೆಮಾಡಿದೆ.
ಜಮ್ಮು-ಕಾಶ್ಮೀರದ 90 ವಿಧಾನಸಭಾ ಸ್ಥಾನಗಳಿಗೆ ಸೆಪ್ಟೆಂಬರ್.18ರಿಂದ ಮೂರು ಹಂತಗಳಲ್ಲಿ ಮತದಾನ ನಡೆದಿತ್ತು. ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡರೆ, ಬಿಜೆಪಿ ಹಾಗೂ ಪಿಡಿಪಿ ಏಕಾಂಗಿಯಾಗಿ ಅಖಾಡದಲ್ಲಿದ್ದವು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…