ಹೊಸದಿಲ್ಲಿ : ದಿಲ್ಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣ ಸಂಬಂಧ ಸಂಚುಕೋರ ಅಮೀರ್ ರಶೀದ್ ಅಲಿನನ್ನು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ಸಂಸ್ಥೆಯ ವಶಕ್ಕೆ ನೀಡಲಾಗಿದೆ.
ಈ ಬಗ್ಗೆ ದಿಲ್ಲಿ ನ್ಯಾಯಾಲಯ ಆದೇಶಿಸಿದ್ದು, ಸೋಮವಾರ ಬೆಳಿಗ್ಗೆ ಸಂಚೋಕೊರನನ್ನು ನ್ಯಾಯಾಧೀಶರ ಮುಂದೆ ಬಿಗಿಭದ್ರತೆಯ ನಡುವೆ ಹಾಜರುಪಡಿಸಲಾಗಿತ್ತು. ಈ ವೇಳೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.
ನವೆಂಬರ್ 10ರ ಸಂಜೆ ಸುಮಾರು 6:40ರ ವೇಳೆಗೆ ಕೆಂಪು ಕೋಟೆಯ ಸಮೀಪ ಸಂಭವಿಸಿದ್ದ ಕಾರು ಸ್ಪೋಟದಲ್ಲಿ 13 ಮಂದಿ ಮೃತಪಟ್ಟು ಹಲವರು ಗಂಭೀರವಾಗಿದ್ದರು.
ಪ್ರಕರಣ ಸಂಬಂಧ ಪ್ರಮುಖ ಸಂಚುಕೋರ ಅಮೀರ್ ರಶೀದ್ ಅಲಿನನ್ನು ಎನ್ಐಎ ಅಧಿಕಾಇಗಳು ನ.16 ರಂದು ಬಂದಿಸಿದ್ದರು.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…