ನವದೆಹಲಿ: ಐತಿಹಾಸಿಕ ಕೆಂಪುಕೋಟೆಯ ಬಳಿ ಅಮಾಯಕ ಜೀವಗಳನ್ನು ಬಲಿ ಪಡೆದ ಭೀಕರ ಸ್ಫೋಟದ ಎರಡು ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಭದ್ರತೆ ಕುರಿತು ಸಂಪುಟ ಸಮಿತಿಯ ಅಧ್ಯಕ್ಷತೆ ವಹಿಸಲಿದ್ದಾರೆ.
ಇದನ್ನು ಓದಿ: ದಿಲ್ಲಿಯಲ್ಲಿ ಬಾಂಬ್ ಬ್ಲಾಸ್ಟ್ | ರಾಜ್ಯದಲ್ಲೂ ಅಲರ್ಟ್ ಘೋಷಣೆ ; ಸಿಎಂ
ಈ ನಡುವೆ ಸ್ಫೋಟದಲ್ಲಿ ಗಾಯಗೊಂಡಿರುವವರನ್ನು ಭೇಟಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಪತ್ರೆಗೆ ಭೇಟಿ ನೀಡಿದರು. ಬಳಿಕ ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ನಿಮ್ಮ ಜೊತೆ ನಾವಿದ್ದೇವೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಧೈರ್ಯ ಹೇಳಿದ್ದಾರೆ.
ಇಂದು ಭೂತಾನ್ನಿಂದ ಹಿಂದಿರುಗಿದ ಪ್ರಧಾನಿ ಮೋದಿ ಅವರು ಸಂಜೆ ಭದ್ರತೆ ಕುರಿತ ಉನ್ನತ ಮಟ್ಟದ ಕ್ಯಾಬಿನೆಟ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…