ನವದೆಹಲಿ: ದೆಹಲಿ ಮದ್ಯ ನೀತಿ ಹಗರಣದಲ್ಲಿ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಇಂದು(ಜೂ.20) ಜಾಮೀನು ಮಂಜೂರಾಗಿದೆ.
ಬುಧವಾರ(ಜೂ.19) ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ ರೋಸ್ ಅವೆನ್ಯೂ ಕೋರ್ಟ್ ಗುರಾವಾರಕ್ಕೆ(ಜೂ.20) ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಎರಡು ದಿನ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ಅಂತಿಮವಾಗಿ ಇಂದು ಜಾಮೀನು ಮಂಜೂರು ಮಾಡಿದೆ. ಆದರೆ ಈ ಜಾರಿ ನಿರ್ದೇಶನಾಲಯವು ನ್ಯಾಯಾಲಯದ ಆದೇಶಕ್ಕೆ ತಡೆ ಕೋರಿದೆ.
ಅರವಿಂದ್ ಕೇಜ್ರಿವಾಲ್ ಅವರು 1 ಲಕ್ಷ ರೂ.ಜಾಮೀನು ಬಾಂಡ್ ಪಾವತಿಸಿದ ನಂತರ ಶುಕ್ರವಾರ ತಿಹಾರ್ ಜೈಲಿನಿಂದ ಹೊರಬರುವ ಸಾಧ್ಯತೆಯಿದೆ.
2021-22 ರ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ 100ಕೋಟಿ ರೂ.ಗೆ ಕಿಕ್ಬ್ಯಾಕ್ಗೆ ಬೇಡಿಕೆ ಇಟ್ಟಿದ್ದಕ್ಕೆ ತನ್ನ ಬಳಿ ಸಾಕ್ಷ್ಯವಿದೆ ಎಂದು ಇಡಿ ಹೇಳಿ, ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ರನ್ನು ಬಂಧಿಸಿತ್ತು.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…