ನವದೆಹಲಿ: ಆರು ತಿಂಗಳ ಬಳಿಕ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶುಕ್ರವಾರ ತಿಹಾರ್ ಜೈಲಿನಿಂದ ಹೊರಬಂದಿದ್ದಾರೆ. ಭಾರಿ ಮಳೆಯ ನಡುವೆಯು ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿ ಸ್ವಾಗತ ಕೋರಿದರು.
ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನವಾಗಿದ್ದ ಅರವಿಂದ್ ಕೇಜ್ರಿವಾಲ್ಗೆ ಸರ್ವೋಚ್ಛ ನ್ಯಾಯಾಲಯವು ಶುಕ್ರವಾರ ಬೆಳಿಗ್ಗೆ ಜಾಮೀನು ಮಂಜೂರು ಮಾಡಿತ್ತು.
ಮಳೆಯಲ್ಲಿ ತನಗಾಗಿ ಕಾಯುತ್ತಿದ್ದ ಜನರಿಗೆ ಧನ್ಯವಾದ ತಿಳಿಸಿದ ಕೇಜ್ರಿವಾಲ್, ನನ್ನ ಪತ್ರಿ ರಕ್ತದ ಹನಿಯೂ ದೇಶಕ್ಕೆ ಸಮರ್ಪಿತವಾಗಿದೆ. ಜೈಲಿಗೆ ಹಾಕಿ ನನ್ನ ನೈತಿಕತೆ ಮುರಿಯಬಹುದು ಎಂದು ಅವರು ಭಾವಿಸಿದ್ದರು. ಆದರೆ, ನಾನು ಜೈಲಿನಿಂದ ಹೊರಬಂದ ನಂತರ ನನ್ನ ನೈತಿಕತೆ ಮತ್ತು ಶಕ್ತಿ 100ಪಟ್ಟು ಹೆಚ್ಚಾಗಿದೆ. ದೇಶವನ್ನು ವಿಭಜಿಸಲು ಸಂಚು ರೂಪಿಸುತ್ತಿರುವವರು ವಿರುದ್ಧ ಹೋರಾಡುತ್ತೇನೆ ಎಂದು ಬಿಜೆಪಿಯ ವಿರುದ್ಧ ಹರಿಹಾಯ್ದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…